ಬೆಂಗಳೂರು: ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ

ಬೆಂಗಳೂರು: ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ

Published : Sep 18, 2022, 11:50 AM IST

ಜಯನಗರ ಡಿಸ್ಟ್ರಿಕ್ಟ್‌ ರಿಜಿಸ್ಟರ್‌ ಕಚೇರಿಯಲ್ಲಿ ನಡೀತಿದೆ. ಹಗಲು ದರೋಡೆ

ಬೆಂಗಳೂರು(ಸೆ.18): ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಧಿಕಾರಿಗಳಿಗೆ ಲಂಚ ಕೊಡದಿದ್ರೆ ಕೆಲಸ ಆಗೋದೇ ಇಲ್ಲ ಅನ್ನುವಂತಹ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.  ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ ಬಯಲಾಗಿದೆ. ಜಿಲ್ಲಾ ನೋಂದಣಾಧಿಕಾರಿಗೆಲಂಚ ಕೊಡದಿದ್ರೆ ಸಹಿನೇ ಬೀಳಲ್ಲ, ಯಾವುದೇ ಕೆಲಸಕ್ಕಾದ್ರೂ ಲಂಚ ಇಲ್ಲದೆ ಕೆಲಸವೇ ಆಗಲ್ಲ. ಜಯನಗರ ಡಿಸ್ಟ್ರಿಕ್ಟ್‌ ರಿಜಿಸ್ಟರ್‌ ಕಚೇರಿಯಲ್ಲಿ ನಡೀತಿದೆ. ಹಗಲು ದರೋಡೆ. ಲಂಚ ಕೊಡದಿದರೆ ಈ ಕಚೇರಿಯಲ್ಲಿ ಯಾವುದೇ ಫೈಲ್‌ಗಳು ಮುಂದೆ ಹೋಗಲ್ಲ. ಲಂಚ ಕೊಟ್ರೆ ಮಾತ್ರ ಪೈಲ್‌ ಮೂ ಆಗುತ್ತೆ. ಸಂಬಳ ಕೊಟ್ಟು ಖಾಸಗಿ ಏಜೆಂಟರ್‌ಗಳನ್ನ ಇಟ್ಟಿದ್ದಾರೆ ಕೆಲವು ಅಧಿಕಾರಿಗಳು. 

News Hour: ಸಿದ್ದು ಬಣದ ವಿರುದ್ಧ ಮತ್ತೆ ಸಿಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more