ಬೆಂಗಳೂರು: ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ

ಬೆಂಗಳೂರು: ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ

Published : Sep 18, 2022, 11:50 AM IST

ಜಯನಗರ ಡಿಸ್ಟ್ರಿಕ್ಟ್‌ ರಿಜಿಸ್ಟರ್‌ ಕಚೇರಿಯಲ್ಲಿ ನಡೀತಿದೆ. ಹಗಲು ದರೋಡೆ

ಬೆಂಗಳೂರು(ಸೆ.18): ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಧಿಕಾರಿಗಳಿಗೆ ಲಂಚ ಕೊಡದಿದ್ರೆ ಕೆಲಸ ಆಗೋದೇ ಇಲ್ಲ ಅನ್ನುವಂತಹ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.  ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ ಬಯಲಾಗಿದೆ. ಜಿಲ್ಲಾ ನೋಂದಣಾಧಿಕಾರಿಗೆಲಂಚ ಕೊಡದಿದ್ರೆ ಸಹಿನೇ ಬೀಳಲ್ಲ, ಯಾವುದೇ ಕೆಲಸಕ್ಕಾದ್ರೂ ಲಂಚ ಇಲ್ಲದೆ ಕೆಲಸವೇ ಆಗಲ್ಲ. ಜಯನಗರ ಡಿಸ್ಟ್ರಿಕ್ಟ್‌ ರಿಜಿಸ್ಟರ್‌ ಕಚೇರಿಯಲ್ಲಿ ನಡೀತಿದೆ. ಹಗಲು ದರೋಡೆ. ಲಂಚ ಕೊಡದಿದರೆ ಈ ಕಚೇರಿಯಲ್ಲಿ ಯಾವುದೇ ಫೈಲ್‌ಗಳು ಮುಂದೆ ಹೋಗಲ್ಲ. ಲಂಚ ಕೊಟ್ರೆ ಮಾತ್ರ ಪೈಲ್‌ ಮೂ ಆಗುತ್ತೆ. ಸಂಬಳ ಕೊಟ್ಟು ಖಾಸಗಿ ಏಜೆಂಟರ್‌ಗಳನ್ನ ಇಟ್ಟಿದ್ದಾರೆ ಕೆಲವು ಅಧಿಕಾರಿಗಳು. 

News Hour: ಸಿದ್ದು ಬಣದ ವಿರುದ್ಧ ಮತ್ತೆ ಸಿಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more