ಬೆಂಗಳೂರು: ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ

ಬೆಂಗಳೂರು: ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ

Published : Sep 18, 2022, 11:50 AM IST

ಜಯನಗರ ಡಿಸ್ಟ್ರಿಕ್ಟ್‌ ರಿಜಿಸ್ಟರ್‌ ಕಚೇರಿಯಲ್ಲಿ ನಡೀತಿದೆ. ಹಗಲು ದರೋಡೆ

ಬೆಂಗಳೂರು(ಸೆ.18): ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅಧಿಕಾರಿಗಳಿಗೆ ಲಂಚ ಕೊಡದಿದ್ರೆ ಕೆಲಸ ಆಗೋದೇ ಇಲ್ಲ ಅನ್ನುವಂತಹ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.  ಜಯನಗರದ ನೋಂದಣಾಧಿಕಾರಿ ಕಚೇರಿಯಲ್ಲಿ ಲಂಚಾವತಾರ ಬಯಲಾಗಿದೆ. ಜಿಲ್ಲಾ ನೋಂದಣಾಧಿಕಾರಿಗೆಲಂಚ ಕೊಡದಿದ್ರೆ ಸಹಿನೇ ಬೀಳಲ್ಲ, ಯಾವುದೇ ಕೆಲಸಕ್ಕಾದ್ರೂ ಲಂಚ ಇಲ್ಲದೆ ಕೆಲಸವೇ ಆಗಲ್ಲ. ಜಯನಗರ ಡಿಸ್ಟ್ರಿಕ್ಟ್‌ ರಿಜಿಸ್ಟರ್‌ ಕಚೇರಿಯಲ್ಲಿ ನಡೀತಿದೆ. ಹಗಲು ದರೋಡೆ. ಲಂಚ ಕೊಡದಿದರೆ ಈ ಕಚೇರಿಯಲ್ಲಿ ಯಾವುದೇ ಫೈಲ್‌ಗಳು ಮುಂದೆ ಹೋಗಲ್ಲ. ಲಂಚ ಕೊಟ್ರೆ ಮಾತ್ರ ಪೈಲ್‌ ಮೂ ಆಗುತ್ತೆ. ಸಂಬಳ ಕೊಟ್ಟು ಖಾಸಗಿ ಏಜೆಂಟರ್‌ಗಳನ್ನ ಇಟ್ಟಿದ್ದಾರೆ ಕೆಲವು ಅಧಿಕಾರಿಗಳು. 

News Hour: ಸಿದ್ದು ಬಣದ ವಿರುದ್ಧ ಮತ್ತೆ ಸಿಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ!

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more