'ಲಂಚ ಪಡೆದರೆ ನನ್ನ ವಂಶ ನಾಶವಾಗಲಿ' ದೇವರ ಮುಂದೆ ಪ್ರಮಾಣ ಮಾಡಿದ ಅಧಿಕಾರಿ

'ಲಂಚ ಪಡೆದರೆ ನನ್ನ ವಂಶ ನಾಶವಾಗಲಿ' ದೇವರ ಮುಂದೆ ಪ್ರಮಾಣ ಮಾಡಿದ ಅಧಿಕಾರಿ

Published : Nov 04, 2020, 09:30 PM IST

ಲಂಚ ಪಡೆದ ಆರೋಪ/ ದೇವರ ಮುಂದೆ ಪ್ರಮಾಣ ಮಾಡಿದ ಅಧಿಕಾರಿ/ ಲಂಚ ಪಡೆದಿಲ್ಲ ಎಂದು ಆಣೆ ಪ್ರಮಾಣ/ ಲಂಚ ಪಡೆದಿದ್ದಾರೆ ಎಂದು ಹರೀಶ್ ಆರೋಪ ಮಾಡಿದ್ದರು.

ಮಂಡ್ಯ(ನ .04) ಲಂಚ ಆರೋಪ, ದೇವರ ಮುಂದೆ ಆಣೆ ಪ್ರಮಾಣ ಮಾಡಿದ ಅಧಿಕಾರಿ. ಸಾಳ ಪಡೆಯೋದಕ್ಕೆ ಒಂದು ಲಕ್ಷ ರೂ. ಲಂಚ ನೀಡಿದ್ದಾಗಿ ಹರೀಶ್ ಎಂಬುವರು ಆರೋಪಿಸಿದ್ದರು. ನಾನು ಯಾವುದೆ ಲಂಚ ಮುಟ್ಟಿಲ್ಲ ಎಂದು ಪ್ರಮಾಣ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಮುನಿರತ್ನ ಆಣೆ-ಪ್ರಮಾಣ ಸವಾಲು

ನಾನು ಲಂಚ ಮುಟ್ಟಿದ್ದೇ ಆದರೆ ನನ್ನ ವಂಶ ನಿರ್ವಂಶವಾಗಲಿ ಎಂದು ಅಧಿಕಾರಿ ಪ್ರಮಾಣ ಮಾಡಿದ್ದಾರೆ. ಒಟ್ಟಿನಲ್ಲಿ ಇದೊಂದು ಸುದ್ದಿ ಮಂಡ್ಯದಲ್ಲಿ ದೊಡ್ಡ ಸಂಚಲನ ತಂದಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?