'ಲಂಚ ಪಡೆದರೆ ನನ್ನ ವಂಶ ನಾಶವಾಗಲಿ' ದೇವರ ಮುಂದೆ ಪ್ರಮಾಣ ಮಾಡಿದ ಅಧಿಕಾರಿ

'ಲಂಚ ಪಡೆದರೆ ನನ್ನ ವಂಶ ನಾಶವಾಗಲಿ' ದೇವರ ಮುಂದೆ ಪ್ರಮಾಣ ಮಾಡಿದ ಅಧಿಕಾರಿ

Published : Nov 04, 2020, 09:30 PM IST

ಲಂಚ ಪಡೆದ ಆರೋಪ/ ದೇವರ ಮುಂದೆ ಪ್ರಮಾಣ ಮಾಡಿದ ಅಧಿಕಾರಿ/ ಲಂಚ ಪಡೆದಿಲ್ಲ ಎಂದು ಆಣೆ ಪ್ರಮಾಣ/ ಲಂಚ ಪಡೆದಿದ್ದಾರೆ ಎಂದು ಹರೀಶ್ ಆರೋಪ ಮಾಡಿದ್ದರು.

ಮಂಡ್ಯ(ನ .04) ಲಂಚ ಆರೋಪ, ದೇವರ ಮುಂದೆ ಆಣೆ ಪ್ರಮಾಣ ಮಾಡಿದ ಅಧಿಕಾರಿ. ಸಾಳ ಪಡೆಯೋದಕ್ಕೆ ಒಂದು ಲಕ್ಷ ರೂ. ಲಂಚ ನೀಡಿದ್ದಾಗಿ ಹರೀಶ್ ಎಂಬುವರು ಆರೋಪಿಸಿದ್ದರು. ನಾನು ಯಾವುದೆ ಲಂಚ ಮುಟ್ಟಿಲ್ಲ ಎಂದು ಪ್ರಮಾಣ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಮುನಿರತ್ನ ಆಣೆ-ಪ್ರಮಾಣ ಸವಾಲು

ನಾನು ಲಂಚ ಮುಟ್ಟಿದ್ದೇ ಆದರೆ ನನ್ನ ವಂಶ ನಿರ್ವಂಶವಾಗಲಿ ಎಂದು ಅಧಿಕಾರಿ ಪ್ರಮಾಣ ಮಾಡಿದ್ದಾರೆ. ಒಟ್ಟಿನಲ್ಲಿ ಇದೊಂದು ಸುದ್ದಿ ಮಂಡ್ಯದಲ್ಲಿ ದೊಡ್ಡ ಸಂಚಲನ ತಂದಿದೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!