'ಲಂಚ ಪಡೆದರೆ ನನ್ನ ವಂಶ ನಾಶವಾಗಲಿ' ದೇವರ ಮುಂದೆ ಪ್ರಮಾಣ ಮಾಡಿದ ಅಧಿಕಾರಿ

'ಲಂಚ ಪಡೆದರೆ ನನ್ನ ವಂಶ ನಾಶವಾಗಲಿ' ದೇವರ ಮುಂದೆ ಪ್ರಮಾಣ ಮಾಡಿದ ಅಧಿಕಾರಿ

Published : Nov 04, 2020, 09:30 PM IST

ಲಂಚ ಪಡೆದ ಆರೋಪ/ ದೇವರ ಮುಂದೆ ಪ್ರಮಾಣ ಮಾಡಿದ ಅಧಿಕಾರಿ/ ಲಂಚ ಪಡೆದಿಲ್ಲ ಎಂದು ಆಣೆ ಪ್ರಮಾಣ/ ಲಂಚ ಪಡೆದಿದ್ದಾರೆ ಎಂದು ಹರೀಶ್ ಆರೋಪ ಮಾಡಿದ್ದರು.

ಮಂಡ್ಯ(ನ .04) ಲಂಚ ಆರೋಪ, ದೇವರ ಮುಂದೆ ಆಣೆ ಪ್ರಮಾಣ ಮಾಡಿದ ಅಧಿಕಾರಿ. ಸಾಳ ಪಡೆಯೋದಕ್ಕೆ ಒಂದು ಲಕ್ಷ ರೂ. ಲಂಚ ನೀಡಿದ್ದಾಗಿ ಹರೀಶ್ ಎಂಬುವರು ಆರೋಪಿಸಿದ್ದರು. ನಾನು ಯಾವುದೆ ಲಂಚ ಮುಟ್ಟಿಲ್ಲ ಎಂದು ಪ್ರಮಾಣ ಮಾಡಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಮುನಿರತ್ನ ಆಣೆ-ಪ್ರಮಾಣ ಸವಾಲು

ನಾನು ಲಂಚ ಮುಟ್ಟಿದ್ದೇ ಆದರೆ ನನ್ನ ವಂಶ ನಿರ್ವಂಶವಾಗಲಿ ಎಂದು ಅಧಿಕಾರಿ ಪ್ರಮಾಣ ಮಾಡಿದ್ದಾರೆ. ಒಟ್ಟಿನಲ್ಲಿ ಇದೊಂದು ಸುದ್ದಿ ಮಂಡ್ಯದಲ್ಲಿ ದೊಡ್ಡ ಸಂಚಲನ ತಂದಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?