Chamarajanagar: ಕೊಚ್ಚಿ ಹೋದ ಸೇತುವೆ, ಶಾಲಾ-ಮಕ್ಕಳ ಪರದಾಟ

Chamarajanagar: ಕೊಚ್ಚಿ ಹೋದ ಸೇತುವೆ, ಶಾಲಾ-ಮಕ್ಕಳ ಪರದಾಟ

Published : Nov 28, 2021, 09:47 AM IST

ಚಾಮರಾಜನಗರದಲ್ಲಿ (Chamarajanagar) ಹಲೂರು ತಾಲೂಕಿನ ನಾಗಣ್ಣ ನಗರ ಗ್ರಾಮದಲ್ಲಿ, ಗ್ರಾಮಸ್ಥರೇ ನಿರ್ಮಿಸಿದ ಸೇತುವೆಯೊಂದು ಕೊಚ್ಚಿ ಹೋಗಿದೆ. ಶಾಲಾ ಮಕ್ಕಳು ಪರದಾಡುವ ಸ್ಥಿತಿ ಉಂಟಾಗಿದೆ.

ಚಾಮರಾಜನಗರ (ನ. 28): ಗ್ರಾಮಸ್ಥರೇ ನಿರ್ಮಿಸಿದ ಸೇತುವೆಯೊಂದು ಕೊಚ್ಚಿ ಹೋಗಿದೆ. ಶಾಲಾ ಮಕ್ಕಳು ಪರದಾಡುವ ಸ್ಥಿತಿ ಉಂಟಾಗಿದೆ. ಹಲೂರು ತಾಲೂಕಿನ ನಾಗಣ್ಣ ನಗರ ಗ್ರಾಮದಲ್ಲಿ, ತಮ್ಮ ಅನುಕೂಲಕ್ಕಾಗಿ ಸೇತುವೆ ನಿರ್ಮಿಸಿಕೊಂಡಿದ್ದರು. ಸತತ ಮಳೆಯಿಂದ ನೀರು ನುಗ್ಗಿ ಸೇತುವೆ ಕೊಚ್ಚಿಕೊಂಡು ಹೋಗಿದೆ. ಇದೀಗ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಪರದಾಡುತ್ತಿದ್ದಾರೆ. 

 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more