ಒಂದೇ ದಿನದ ಅಂತರದಲ್ಲಿ ಕೊರೋನಾಗೆ ಅಕ್ಕ-ತಮ್ಮ ಬಲಿ

ಒಂದೇ ದಿನದ ಅಂತರದಲ್ಲಿ ಕೊರೋನಾಗೆ ಅಕ್ಕ-ತಮ್ಮ ಬಲಿ

Published : May 29, 2021, 07:30 PM ISTUpdated : May 29, 2021, 07:33 PM IST

ರಕ್ಕಸ ಕೊರೋನಾ ತನ್ನ ಆರ್ಭಟ ಮುಂದುವರೆಸಿದೆ. ಗ್ರಾಮೀಣ ಭಾಗದ ಕುಟುಂಬಗಳಲ್ಲಿ ದಿನವೊಂದಕ್ಕೆ ಒಂದಿಲ್ಲೊಂದು ಪ್ರಾಣವನ್ನು ಕಿತ್ತುಕೊಳ್ಳುತ್ತಿದೆ. ಒಂದೇ ದಿನದ ಅಂತರದಲ್ಲಿ ಅಕ್ಕ , ತಮ್ಮ ಕೊರೊನಾಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
 

ವಿಜಯಮಗರ, (ಮೇ.29): ರಕ್ಕಸ ಕೊರೋನಾ ತನ್ನ ಆರ್ಭಟ ಮುಂದುವರೆಸಿದೆ. ಗ್ರಾಮೀಣ ಭಾಗದ ಕುಟುಂಬಗಳಲ್ಲಿ ದಿನವೊಂದಕ್ಕೆ ಒಂದಿಲ್ಲೊಂದು ಪ್ರಾಣವನ್ನು ಕಿತ್ತುಕೊಳ್ಳುತ್ತಿದೆ.

ಸಹೋದರ ಕೊರೋನಾಗೆ ಬಲಿ, ಸಹೋದರಿ ಆಹ್ಮತ್ಯೆಗೆ ಯತ್ನ

ಅದೆಷ್ಟೋ ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.ಇನ್ನು ಅದೆಷ್ಟೋ ತಂದೆ-ತಾಯಿಗಳು ತಮ್ಮ ಮಕ್ಕಳನ್ನ ಕಳೆದುಕೊಂಡು ನೋವಿನಲ್ಲಿ ಜೀವನ ಸಾಗಿಸುತ್ತಿದ್ದಾರೆ. ಇದೇ ರೀತಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನದ ಅಂತರದಲ್ಲಿ ಅಕ್ಕ , ತಮ್ಮ ಕೊರೊನಾಗೆ ಬಲಿಯಾಗಿದ್ದಾರೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!