ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

Suvarna News   | Asianet News
Published : Apr 28, 2020, 03:07 PM ISTUpdated : Apr 28, 2020, 03:10 PM IST

ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 28): ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ