ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

Suvarna News   | Asianet News
Published : Apr 28, 2020, 03:07 PM ISTUpdated : Apr 28, 2020, 03:10 PM IST

ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 28): ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!