ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

Suvarna News   | Asianet News
Published : Apr 28, 2020, 03:07 PM ISTUpdated : Apr 28, 2020, 03:10 PM IST

ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 28): ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ