ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

Suvarna News   | Asianet News
Published : Apr 28, 2020, 03:07 PM ISTUpdated : Apr 28, 2020, 03:10 PM IST

ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 28): ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!