ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

Published : Apr 28, 2020, 03:07 PM ISTUpdated : Apr 28, 2020, 03:10 PM IST

ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 28): ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?