ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ರೈತ ಮಹಿಳೆ; ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ

Suvarna News   | Asianet News
Published : Apr 28, 2020, 03:07 PM ISTUpdated : Apr 28, 2020, 03:10 PM IST

ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

 

ಬೆಂಗಳೂರು (ಏ. 28): ಲಾಕ್‌ಡೌನ್‌ನಿಂದ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಸಮಸ್ಯೆ ಆಗುತ್ತಿದೆ. ಒಬ್ಬೊಬ್ಬರದು ಒಂದೊಂದು ಕಷ್ಟ.  ಮುಖ್ಯಮಂತ್ರಿಯವರಲ್ಲಿ ರೈತರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಈರುಳ್ಳಿ ಮಾರಾಟವಾಗದೇ ಸಂಕಷ್ಟಕ್ಕೆ ಸಿಲುಕಿದ ಹಿರಿಯೂರು ತಾಲೂಕಿನ ಕಾಟನಾಯಕನ ಹಳ್ಳಿ ರೈತ ಮಹಿಳೆಯೊಬ್ಬರು ಸಿಎಂ ಅವರಲ್ಲಿ ಅಳಲು ತೋಡಿಕೊಂಡಿದ್ದಾರೆ. ಇವರ ಮನವಿಗೆ ಸಿಎಂ ಸ್ಪಂದಿಸಿದ್ದಾರೆ. ನೀವು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಸಿಎಂ ಅವರ ಮಾತುಕತೆ ಆಡಿಯೋ ಇಲ್ಲಿದೆ ನೋಡಿ! 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?