'Hindu' Remark Row: ಹಿಂದೂ ಧರ್ಮದ ಕುರಿತು ಜಾರಕಿಹೊಳಿ ಹೇಳಿಕೆ: ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಲು ಬಿಎಸ್‌ವೈ ಪಟ್ಟು

'Hindu' Remark Row: ಹಿಂದೂ ಧರ್ಮದ ಕುರಿತು ಜಾರಕಿಹೊಳಿ ಹೇಳಿಕೆ: ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಲು ಬಿಎಸ್‌ವೈ ಪಟ್ಟು

Published : Nov 08, 2022, 04:37 PM ISTUpdated : Nov 08, 2022, 04:40 PM IST

B S Yediyurappa 'Hindu' Remark Row: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ ವಿರುದ್ಧ ಬಿಎಸ್‌ವೈ ಕಿಡಿ ಕಾರಿದ್ದಾರೆ.

ಹಿಂದೂ ಪದದ ಅರ್ಥವೇ ಅಶ್ಲೀಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆ ವಿವಾದಕ್ಕೀಡಾಗಿದೆ. ಈ ವಿಚಾರವಾಗಿ ಸತೀಶ್‌ ಜಾರಕಿಹೊಳಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಬಿಎಸ್‌ವೈ ಆಗ್ರಹಿಸಿದ್ದಾರೆ. ಹಿಂದೂಗಳಿಗೆ ಅವಮಾನದ ರೀತಿಯಲ್ಲಿ ಮಾತನಾಡಿದ್ದು ಖಂಡನೀಯ. ಕಾಂಗ್ರೆಸ್‌ ಕೇವಲ ಖಂಡನೆ ಮಾಡಿದರೆ ಸಾಕಾಗೋದಿಲ್ಲ, ಸತೀಶ್‌ ಜಾರಕಿಹೊಳಿ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಬೇಕು ದೊಡ್ಡವನಾಗುತ್ತೇನೆ ಎಂದುಕೊಂಡಿದ್ದರೆ ಅದೊಂದು ಭ್ರಮೆ. ಸತೀಶ್‌ ಜಾರಕಿಹೊಳಿ ಗೌರವದಿಂದ ನಡೆದುಕೊಳ್ಳಬೇಕು ಎಂದರು.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more