BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ  ಮಾಲೂರಿನ ಅಂಬೇಡ್ಕರ್ ಭವನ

BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ ಮಾಲೂರಿನ ಅಂಬೇಡ್ಕರ್ ಭವನ

Published : Sep 19, 2022, 03:39 PM IST

ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ  92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಇಂದು ಇದು ಪಾಳು ಬಿದ್ದ ಕಟ್ಟಡವಾಗಿ ಅನೈತಿಕ ಚಟುವಟಿಕೆಯ ತಾಣವಾಗಿದೆ.

ಕೋಲಾರ (ಸೆ.19): ಮಾಲೂರು ತಾಲೂಕಿನ 60 ರಿಂದ 70 ಸಾವಿರ ಜನ ದಲಿತ ಸಮುದಾಯಕ್ಕೆ ಸೇರಿರುವವರು ಇದ್ದಾರೆ,ಎಲ್ಲರಿಗೂ ಅನುಕೂಲ ಇರೋದಿಲ್ಲ, ಹೀಗಾಗಿ ಮದುವೆ, ಶುಭಾ ಸಮಾರಂಭ ಮಾಡೋದಕ್ಕೆ ಅನ್ನೋ ಉದ್ದೇಶದಿಂದ 92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಅಂದಿನ ಶಾಸಕರಾದ ಕೃಷ್ಣಯ್ಯ ಶೆಟ್ಟಿ, ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ,ಕೇಂದ್ರ ಸಚಿವರಾಗಿದ್ದ ಕೆ.ಎಚ್ ಮುನಿಯಪ್ಪ ಎಲ್ಲರೂ ಸೇರಿಕೊಂಡು ಕ್ಯಾಮರಾ ಮುಂದೆ ಫೋಸ್ ಕೊಟ್ಟು ಉದ್ಘಾಟನೆ ಮಾಡಿ ಹೋಗಿದ್ದು ಬಿಟ್ರೆ ಇದುವರೆಗೂ ಇಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದಿಲ್ಲ. ಇನ್ನು ಆಶ್ಚರ್ಯ ಅಂದ್ರೆ ಹೇಳಿ ಕೇಳಿ ಡಾ. ಬಿ.ಆರ್ ಅಂಬೇಡ್ಕರ್ ನಿಗಮ ಮಂಡಳಿ ಅಧ್ಯಕ್ಷರ ತವರು ಜಿಲ್ಲೆ ಕೋಲಾರದಲ್ಲೇ ಈ ಪರಿಸ್ಥಿತಿ ಇದೆ. ಎಚ್.ನಾಗೇಶ್ ಅವರಿಗೆ ಅದೆಷ್ಟೇ ಬಾರಿ ಮನವಿ ಮಾಡಿದ್ರು ಅದ್ಯಾಕೆ ಕಾಯಕಲ್ಪಕ್ಕೆ ಮುಂದಾಗ್ತಿಲ್ಲೋ ತಿಳಿಯು ತ್ತಿಲ್ಲ.ಇನ್ನು 10 ವರ್ಷಗಳಿಂದ ಇಲ್ಲಿ ಯಾವುದೇ ಕಾರ್ಯಕ್ರಮ ನಡೆಯದೇ ಇರೋದಕ್ಕೆ ಕುಡುಕರಿಗೆ ಮತ್ತು ಅನೈತಿಕಾ ಚಟುವಟಿಕೆ ನಡೆಸುವವರಿಗೆ ಇದು ಅಚ್ಚುಮೆಚ್ಚಿನ ಸ್ಥಳವಾಗಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!