BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ  ಮಾಲೂರಿನ ಅಂಬೇಡ್ಕರ್ ಭವನ

BIG 3: 10 ವರ್ಷದಿಂದ ಉದ್ಘಾಟನೆಯಾಗದೇ ಪಾಳು ಬಿದ್ದಿರುವ ಮಾಲೂರಿನ ಅಂಬೇಡ್ಕರ್ ಭವನ

Published : Sep 19, 2022, 03:39 PM IST

ಕೋಲಾರ ಜಿಲ್ಲೆ ಮಾಲೂರು ತಾಲೂಕಿನಲ್ಲಿ  92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಇಂದು ಇದು ಪಾಳು ಬಿದ್ದ ಕಟ್ಟಡವಾಗಿ ಅನೈತಿಕ ಚಟುವಟಿಕೆಯ ತಾಣವಾಗಿದೆ.

ಕೋಲಾರ (ಸೆ.19): ಮಾಲೂರು ತಾಲೂಕಿನ 60 ರಿಂದ 70 ಸಾವಿರ ಜನ ದಲಿತ ಸಮುದಾಯಕ್ಕೆ ಸೇರಿರುವವರು ಇದ್ದಾರೆ,ಎಲ್ಲರಿಗೂ ಅನುಕೂಲ ಇರೋದಿಲ್ಲ, ಹೀಗಾಗಿ ಮದುವೆ, ಶುಭಾ ಸಮಾರಂಭ ಮಾಡೋದಕ್ಕೆ ಅನ್ನೋ ಉದ್ದೇಶದಿಂದ 92 ಲಕ್ಷ ವೆಚ್ಚದಲ್ಲಿ 2012ನೇ ಇಸವಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲಾಗಿತ್ತು. ಅಂದಿನ ಶಾಸಕರಾದ ಕೃಷ್ಣಯ್ಯ ಶೆಟ್ಟಿ, ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ,ಕೇಂದ್ರ ಸಚಿವರಾಗಿದ್ದ ಕೆ.ಎಚ್ ಮುನಿಯಪ್ಪ ಎಲ್ಲರೂ ಸೇರಿಕೊಂಡು ಕ್ಯಾಮರಾ ಮುಂದೆ ಫೋಸ್ ಕೊಟ್ಟು ಉದ್ಘಾಟನೆ ಮಾಡಿ ಹೋಗಿದ್ದು ಬಿಟ್ರೆ ಇದುವರೆಗೂ ಇಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದಿಲ್ಲ. ಇನ್ನು ಆಶ್ಚರ್ಯ ಅಂದ್ರೆ ಹೇಳಿ ಕೇಳಿ ಡಾ. ಬಿ.ಆರ್ ಅಂಬೇಡ್ಕರ್ ನಿಗಮ ಮಂಡಳಿ ಅಧ್ಯಕ್ಷರ ತವರು ಜಿಲ್ಲೆ ಕೋಲಾರದಲ್ಲೇ ಈ ಪರಿಸ್ಥಿತಿ ಇದೆ. ಎಚ್.ನಾಗೇಶ್ ಅವರಿಗೆ ಅದೆಷ್ಟೇ ಬಾರಿ ಮನವಿ ಮಾಡಿದ್ರು ಅದ್ಯಾಕೆ ಕಾಯಕಲ್ಪಕ್ಕೆ ಮುಂದಾಗ್ತಿಲ್ಲೋ ತಿಳಿಯು ತ್ತಿಲ್ಲ.ಇನ್ನು 10 ವರ್ಷಗಳಿಂದ ಇಲ್ಲಿ ಯಾವುದೇ ಕಾರ್ಯಕ್ರಮ ನಡೆಯದೇ ಇರೋದಕ್ಕೆ ಕುಡುಕರಿಗೆ ಮತ್ತು ಅನೈತಿಕಾ ಚಟುವಟಿಕೆ ನಡೆಸುವವರಿಗೆ ಇದು ಅಚ್ಚುಮೆಚ್ಚಿನ ಸ್ಥಳವಾಗಿದೆ.

20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!