ಬೆಳಗಾವಿ:  ತರಕಾರಿ ಖರೀದಿಯಲ್ಲಿ ತೊಡಗಿದ್ದ ಮಹಿಳೆ, ವ್ಯಕ್ತಿಗೆ ಸದ್ದಿಲ್ಲದೇ ಗುದ್ದಿದ ಗೂಳಿ

ಬೆಳಗಾವಿ: ತರಕಾರಿ ಖರೀದಿಯಲ್ಲಿ ತೊಡಗಿದ್ದ ಮಹಿಳೆ, ವ್ಯಕ್ತಿಗೆ ಸದ್ದಿಲ್ಲದೇ ಗುದ್ದಿದ ಗೂಳಿ

Published : Dec 27, 2023, 01:27 PM IST

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಜಾರ್‌ ಗಲ್ಲಿಯಲ್ಲಿ ಘಟನೆ ನಡೆದಿದೆ. ತರಕಾರಿ ಖರೀದಿ ಮಾಡುತ್ತಿದ್ದ ವೇಳೆ ಗೂಳಿ ಗುಮ್ಮಿದೆ. ಮಹಿಳೆ, ವ್ಯಕ್ತಿಗೆ ಗೂಳಿ ಗುಮ್ಮಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಬೆಳಗಾವಿ(ಡಿ.27): ಗೂಳಿ ಹಾವಳಿಗೆ ಬೆಳಗಾವಿಯ ಜನತೆ ಕಕ್ಕಾಬಿಕ್ಕಿಯಾಗಿದ್ದಾರೆ. ಹೌದು, ಗೂಳಿ ಗುಮ್ಮಿದ ರಭಸಕ್ಕೆ ಮಹಿಳೆ, ವ್ಯಕ್ತಿ ಇಬ್ಬರೂ ಪಲ್ಟಿ ಹೊಡೆದಿದ್ದಾರೆ.  ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಜಾರ್‌ ಗಲ್ಲಿಯಲ್ಲಿ ಘಟನೆ ನಡೆದಿದೆ. ತರಕಾರಿ ಖರೀದಿ ಮಾಡುತ್ತಿದ್ದ ವೇಳೆ ಗೂಳಿ ಗುಮ್ಮಿದೆ. ಮಹಿಳೆ, ವ್ಯಕ್ತಿಗೆ ಗೂಳಿ ಗುಮ್ಮಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಡಾಡಿ ಗೂಳಿಗಳನ್ನ ಹಿಡಿದು ಬೇರೆ ಕಡೆ ಬಿಡುವಂತೆ ಜನರು ಆಗ್ರಹಿಸಿದ್ದಾರೆ.  ಮಹಿಳೆ ಮತ್ತು ವ್ಯಕ್ತಿಗೆ ಗೂಳಿ ಗುಮ್ಮಿದ್ದರಿಂದ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.  

ಯುವಶಕ್ತಿಗೆ ಯುವನಿಧಿ: ಲೋಕಸಭೆ ಚುನಾವಣೆಗೆ"ಕೈ" ಹಿಡಿಯುತ್ತಾ 5 ಗ್ಯಾರಂಟಿ ಶಕ್ತಿಗಳು?

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more