ಬೆಳಗಾವಿ:  ತರಕಾರಿ ಖರೀದಿಯಲ್ಲಿ ತೊಡಗಿದ್ದ ಮಹಿಳೆ, ವ್ಯಕ್ತಿಗೆ ಸದ್ದಿಲ್ಲದೇ ಗುದ್ದಿದ ಗೂಳಿ

ಬೆಳಗಾವಿ: ತರಕಾರಿ ಖರೀದಿಯಲ್ಲಿ ತೊಡಗಿದ್ದ ಮಹಿಳೆ, ವ್ಯಕ್ತಿಗೆ ಸದ್ದಿಲ್ಲದೇ ಗುದ್ದಿದ ಗೂಳಿ

Published : Dec 27, 2023, 01:27 PM IST

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಜಾರ್‌ ಗಲ್ಲಿಯಲ್ಲಿ ಘಟನೆ ನಡೆದಿದೆ. ತರಕಾರಿ ಖರೀದಿ ಮಾಡುತ್ತಿದ್ದ ವೇಳೆ ಗೂಳಿ ಗುಮ್ಮಿದೆ. ಮಹಿಳೆ, ವ್ಯಕ್ತಿಗೆ ಗೂಳಿ ಗುಮ್ಮಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಬೆಳಗಾವಿ(ಡಿ.27): ಗೂಳಿ ಹಾವಳಿಗೆ ಬೆಳಗಾವಿಯ ಜನತೆ ಕಕ್ಕಾಬಿಕ್ಕಿಯಾಗಿದ್ದಾರೆ. ಹೌದು, ಗೂಳಿ ಗುಮ್ಮಿದ ರಭಸಕ್ಕೆ ಮಹಿಳೆ, ವ್ಯಕ್ತಿ ಇಬ್ಬರೂ ಪಲ್ಟಿ ಹೊಡೆದಿದ್ದಾರೆ.  ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಜಾರ್‌ ಗಲ್ಲಿಯಲ್ಲಿ ಘಟನೆ ನಡೆದಿದೆ. ತರಕಾರಿ ಖರೀದಿ ಮಾಡುತ್ತಿದ್ದ ವೇಳೆ ಗೂಳಿ ಗುಮ್ಮಿದೆ. ಮಹಿಳೆ, ವ್ಯಕ್ತಿಗೆ ಗೂಳಿ ಗುಮ್ಮಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಡಾಡಿ ಗೂಳಿಗಳನ್ನ ಹಿಡಿದು ಬೇರೆ ಕಡೆ ಬಿಡುವಂತೆ ಜನರು ಆಗ್ರಹಿಸಿದ್ದಾರೆ.  ಮಹಿಳೆ ಮತ್ತು ವ್ಯಕ್ತಿಗೆ ಗೂಳಿ ಗುಮ್ಮಿದ್ದರಿಂದ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.  

ಯುವಶಕ್ತಿಗೆ ಯುವನಿಧಿ: ಲೋಕಸಭೆ ಚುನಾವಣೆಗೆ"ಕೈ" ಹಿಡಿಯುತ್ತಾ 5 ಗ್ಯಾರಂಟಿ ಶಕ್ತಿಗಳು?

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more