ಬೆಳಗಾವಿ:  ತರಕಾರಿ ಖರೀದಿಯಲ್ಲಿ ತೊಡಗಿದ್ದ ಮಹಿಳೆ, ವ್ಯಕ್ತಿಗೆ ಸದ್ದಿಲ್ಲದೇ ಗುದ್ದಿದ ಗೂಳಿ

ಬೆಳಗಾವಿ: ತರಕಾರಿ ಖರೀದಿಯಲ್ಲಿ ತೊಡಗಿದ್ದ ಮಹಿಳೆ, ವ್ಯಕ್ತಿಗೆ ಸದ್ದಿಲ್ಲದೇ ಗುದ್ದಿದ ಗೂಳಿ

Published : Dec 27, 2023, 01:27 PM IST

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಜಾರ್‌ ಗಲ್ಲಿಯಲ್ಲಿ ಘಟನೆ ನಡೆದಿದೆ. ತರಕಾರಿ ಖರೀದಿ ಮಾಡುತ್ತಿದ್ದ ವೇಳೆ ಗೂಳಿ ಗುಮ್ಮಿದೆ. ಮಹಿಳೆ, ವ್ಯಕ್ತಿಗೆ ಗೂಳಿ ಗುಮ್ಮಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಬೆಳಗಾವಿ(ಡಿ.27): ಗೂಳಿ ಹಾವಳಿಗೆ ಬೆಳಗಾವಿಯ ಜನತೆ ಕಕ್ಕಾಬಿಕ್ಕಿಯಾಗಿದ್ದಾರೆ. ಹೌದು, ಗೂಳಿ ಗುಮ್ಮಿದ ರಭಸಕ್ಕೆ ಮಹಿಳೆ, ವ್ಯಕ್ತಿ ಇಬ್ಬರೂ ಪಲ್ಟಿ ಹೊಡೆದಿದ್ದಾರೆ.  ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಜಾರ್‌ ಗಲ್ಲಿಯಲ್ಲಿ ಘಟನೆ ನಡೆದಿದೆ. ತರಕಾರಿ ಖರೀದಿ ಮಾಡುತ್ತಿದ್ದ ವೇಳೆ ಗೂಳಿ ಗುಮ್ಮಿದೆ. ಮಹಿಳೆ, ವ್ಯಕ್ತಿಗೆ ಗೂಳಿ ಗುಮ್ಮಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಡಾಡಿ ಗೂಳಿಗಳನ್ನ ಹಿಡಿದು ಬೇರೆ ಕಡೆ ಬಿಡುವಂತೆ ಜನರು ಆಗ್ರಹಿಸಿದ್ದಾರೆ.  ಮಹಿಳೆ ಮತ್ತು ವ್ಯಕ್ತಿಗೆ ಗೂಳಿ ಗುಮ್ಮಿದ್ದರಿಂದ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.  

ಯುವಶಕ್ತಿಗೆ ಯುವನಿಧಿ: ಲೋಕಸಭೆ ಚುನಾವಣೆಗೆ"ಕೈ" ಹಿಡಿಯುತ್ತಾ 5 ಗ್ಯಾರಂಟಿ ಶಕ್ತಿಗಳು?

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
Read more