ಬೆಳಗಾವಿ:  ತರಕಾರಿ ಖರೀದಿಯಲ್ಲಿ ತೊಡಗಿದ್ದ ಮಹಿಳೆ, ವ್ಯಕ್ತಿಗೆ ಸದ್ದಿಲ್ಲದೇ ಗುದ್ದಿದ ಗೂಳಿ

ಬೆಳಗಾವಿ: ತರಕಾರಿ ಖರೀದಿಯಲ್ಲಿ ತೊಡಗಿದ್ದ ಮಹಿಳೆ, ವ್ಯಕ್ತಿಗೆ ಸದ್ದಿಲ್ಲದೇ ಗುದ್ದಿದ ಗೂಳಿ

Published : Dec 27, 2023, 01:27 PM IST

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಜಾರ್‌ ಗಲ್ಲಿಯಲ್ಲಿ ಘಟನೆ ನಡೆದಿದೆ. ತರಕಾರಿ ಖರೀದಿ ಮಾಡುತ್ತಿದ್ದ ವೇಳೆ ಗೂಳಿ ಗುಮ್ಮಿದೆ. ಮಹಿಳೆ, ವ್ಯಕ್ತಿಗೆ ಗೂಳಿ ಗುಮ್ಮಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಬೆಳಗಾವಿ(ಡಿ.27): ಗೂಳಿ ಹಾವಳಿಗೆ ಬೆಳಗಾವಿಯ ಜನತೆ ಕಕ್ಕಾಬಿಕ್ಕಿಯಾಗಿದ್ದಾರೆ. ಹೌದು, ಗೂಳಿ ಗುಮ್ಮಿದ ರಭಸಕ್ಕೆ ಮಹಿಳೆ, ವ್ಯಕ್ತಿ ಇಬ್ಬರೂ ಪಲ್ಟಿ ಹೊಡೆದಿದ್ದಾರೆ.  ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಬಜಾರ್‌ ಗಲ್ಲಿಯಲ್ಲಿ ಘಟನೆ ನಡೆದಿದೆ. ತರಕಾರಿ ಖರೀದಿ ಮಾಡುತ್ತಿದ್ದ ವೇಳೆ ಗೂಳಿ ಗುಮ್ಮಿದೆ. ಮಹಿಳೆ, ವ್ಯಕ್ತಿಗೆ ಗೂಳಿ ಗುಮ್ಮಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಡಾಡಿ ಗೂಳಿಗಳನ್ನ ಹಿಡಿದು ಬೇರೆ ಕಡೆ ಬಿಡುವಂತೆ ಜನರು ಆಗ್ರಹಿಸಿದ್ದಾರೆ.  ಮಹಿಳೆ ಮತ್ತು ವ್ಯಕ್ತಿಗೆ ಗೂಳಿ ಗುಮ್ಮಿದ್ದರಿಂದ ಜನರು ಕಕ್ಕಾಬಿಕ್ಕಿಯಾಗಿದ್ದಾರೆ.  

ಯುವಶಕ್ತಿಗೆ ಯುವನಿಧಿ: ಲೋಕಸಭೆ ಚುನಾವಣೆಗೆ"ಕೈ" ಹಿಡಿಯುತ್ತಾ 5 ಗ್ಯಾರಂಟಿ ಶಕ್ತಿಗಳು?

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more