ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

ಹಾವೇರಿಯಲ್ಲಿ ಕಳೆಗಟ್ಟಿದ ರೈತಾಪಿ ವರ್ಗದ ದೀಪಾವಳಿ: ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ

Published : Nov 14, 2023, 11:27 AM IST

ದೇಶಾದ್ಯಂತ ದೀಪಾವಳಿ ಸಂಭ್ರಮ ಸಡಗರ ಜೋರಾಗಿದೆ. ವಿವಿಧ ಸಂಪ್ರದಾಯಗಳ ರಾಜ್ಯ, ಜಿಲ್ಲಾವಾರು ಜನರು ಆಚರಣೆ ಮಾಡ್ತಾರೆ.. ಹಾವೇರಿ ಜಿಲ್ಲೆಯಲ್ಲಿ ನಡೆಯೋ ದೀಪಾವಳಿ ಅಪ್ಪಟ ರೈತಾಪಿ ದೀಪಾವಳಿ ಎಲ್ಲೆಡೆ ಮನಸೂರೆಗೊಳಿಸಿದೆ. 
 

ಹಾವೇರಿ ಜಿಲ್ಲೆ ಉತ್ತರ ಕರ್ನಾಟಕದ ಹೆಬ್ಬಾಗಿಲು. ಅಪ್ಪಟ  ಜವಾರಿ ರೈತರ ಜಿಲ್ಲೆ ಹಾವೇರಿ(Haveri). ಇಲ್ಲಿ ಎತ್ತು ಅಥವಾ ಹೋರಿಗಳು ಅಂದರೆ ಬರೀ ಕೃಷಿ ಕೆಲಸಕ್ಕಲ್ಲದೇ ದೀಪಾವಳಿ(Deepavali) ಹಬ್ಬದಲ್ಲೂ ಕೊಬ್ಬರಿ ಹೋರಿ ಓಡಿಸುವ ಸ್ಫರ್ಧೆ(Bull Race) ಮಾಡಿ ಸಂಭ್ರಮಿಸ್ತಾರೆ. ದೀಪಾವಳಿ ಹಾವೇರಿ ಜಿಲ್ಲೆಯಲ್ಲಿ ಪಟಾಕಿ ಹೊಡೆದು ಸಿಹಿ ತಿನ್ನೋ ಹಬ್ಬ ಅಲ್ಲವೇ ಅಲ್ಲ. ಅದು ಮಣ್ಣಿನ ಧೂಳಿನೊಳಗೆ ಛಂಗನೇ ಬರೋ ಹೋರಿ ಹಿಡಿಯೋ ಹಬ್ಬ. ಹಾವೇರಿ ಜಿಲ್ಲೆ ಹೋರಿ ಬೆದರಿಸೋ ಸ್ಪರ್ಧೆಗೆ ಹೆಸರುವಾಸಿ. ಹಾವೇರಿ ಜಿಲ್ಲೆಯ ಕಬ್ಬೂರು, ಕುಳೇನೂರು, ಹೊಸೂರು, ಹಾನಗಲ್, ಹಿರೇನಿಂಗದಹಳ್ಳಿ,  ಹುಲಗಿನಕೊಪ್ಪ, ಮಾರನಬೀಡ, ಚಿಕ್ಕನಿಂಗದಹಳ್ಳಿ ಸೇರಿದಂತೆ ಹಲವು ಕಡೆ ಹೋರಿ ಬೆದರಿಸೋ ಸ್ಪರ್ಧೆ ನಡೆಯುತ್ತೆ. ರೈತರು ಕಷ್ಟಪಟ್ಟು ಸಾಕಿ ಹೋರಿಗಳನ್ನ ಹಬ್ಬಕ್ಕಾಗಿ ತಯಾರು ಮಾಡಿರ್ತಾರೆ. ಭಿನ್ನ-ವಿಭಿನ್ನವಾಗಿ ಹೋರಿಗಳನ್ನ ಅಲಂಕಾರ ಮಾಡಿ ಸ್ಪರ್ಧೆಯಲ್ಲಿ  ಓಡಿಸ್ತಾರೆ.ಕೆಲವೊಂದು ಬಾರಿ ಡೇಂಜರ್ ಅನ್ನಿಸೋ ಕೊಬ್ಬರಿ ಹೋರಿ ಸ್ಪರ್ಧೆಯನ್ನ ಉತ್ತರ ಕರ್ನಾಟಕದ ರೈತರು ಮನರಂಜನೆ ಹಬ್ಬವಾಗಿ ಆಚರಿಸಿಕೊಂಡು ಬರ್ತಿದ್ದಾರೆ. ತಮಿಳುನಾಡಿನಲ್ಲಿ ಜಲ್ಲಿಕಟ್ಟು, ಕರಾವಳಿ ಭಾಗದಲ್ಲಿ ಕೋಣಗಳ ಕಂಬಳದ ರೀತಿಯಲ್ಲಿಯೇ ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬ, ಹಟ್ಟಿ ಹಬ್ಬ ಭಾರೀ ಫೇಮಸ್.

ಇದನ್ನೂ ವೀಕ್ಷಿಸಿ: ಲಂಬಾಣಿ ತಾಂಡಾಗಳಲ್ಲಿ ವಿಭಿನ್ನ ದೀಪಾವಳಿ ಆಚರಣೆ: ಎಮ್ಮೆಗಳನ್ನು ಅಲಂಕರಿಸಿ, ಗಲ್ಲಿಗಲ್ಲಿಯಲ್ಲಿ ಓಡಿಸಿ ಸಂಭ್ರಮ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more