ಕಿಚ್ಚು ಹಾಯಿಸುವಾಗ ಬೇಕಾಬಿಟ್ಟಿ ಓಡಿದ ಗೂಳಿ, ಜನರ ಗೋಳು ಕೇಳಿ..!

ಕಿಚ್ಚು ಹಾಯಿಸುವಾಗ ಬೇಕಾಬಿಟ್ಟಿ ಓಡಿದ ಗೂಳಿ, ಜನರ ಗೋಳು ಕೇಳಿ..!

Suvarna News   | Asianet News
Published : Jan 16, 2020, 11:56 AM ISTUpdated : Jan 16, 2020, 12:07 PM IST

ಸಂಕ್ರಾಂತಿ ಆಚರಣೆಯಲ್ಲಿ ಕಿಚ್ಚು ಹಾಯಿಸುವ ಸಂದರ್ಭ ಪಟಾಕಿ ಸದ್ದಿಗೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ. ಪಟಾಕಿ ಸದ್ದಿಗೆ ಬೆದರಿದ ಗೂಳಿ ಎಲ್ಲೆಂದರಲ್ಲಿ ಓಡಿದ್ದು, ತಮ್ಮ ಮಧ್ಯೆಯೇ ಓಡಿ ಬಂದ ಗೂಳಿಯನ್ನು ಕಂಡು ಜನ ಭಯಗೊಂಡಿದ್ದಾರೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರು ವೀಕ್ಷಕರು ಗಾಯಗೊಂಡಿದ್ದಾರೆ.

ಮಂಡ್ಯ(ಜ.16): ಸಂಕ್ರಾಂತಿ ಆಚರಣೆಯಲ್ಲಿ ಕಿಚ್ಚು ಹಾಯಿಸುವ ಸಂದರ್ಭ ಪಟಾಕಿ ಸದ್ದಿಗೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ. ಪಟಾಕಿ ಸದ್ದಿಗೆ ಬೆದರಿದ ಗೂಳಿ ಎಲ್ಲೆಂದರಲ್ಲಿ ಓಡಿದ್ದು, ತಮ್ಮ ಮಧ್ಯೆಯೇ ಓಡಿ ಬಂದ ಗೂಳಿಯನ್ನು ಕಂಡು ಜನ ಭಯಗೊಂಡಿದ್ದಾರೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರು ವೀಕ್ಷಕರು ಗಾಯಗೊಂಡಿದ್ದಾರೆ.

ಪಟಾಕಿ ಸದ್ದಿಗೆ ಹೆದರಿದ ಗೂಳಿ ಜನರ ಮಧ್ಯ ಓಡಿದೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರಿಗೆ ಗಾಯಗಳಾಗಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಘಟನೆ ನಡೆದಿದೆ. ಸಂಕ್ರಾಂತಿ ಕಿಚ್ಚು ಹಾರಿಸುವಾಗ ಘಟನೆ ನಡೆದಿದ್ದು, ಬೆಂಕಿ ಹಾಗೂ ಪಟಾಕಿ ಶಬ್ದಕ್ಕೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ.

ಮಳವಳ್ಳಿಯಲ್ಲಿ ರಾಸುಗಳ ಕಿಚ್ಚೇ ಮೆಚ್ಚು

ಸಂಕ್ರಾಂತಿ ಕಿಚ್ಚು ವೀಕ್ಷಣೆ ಮಾಡುತ್ತಿದ್ದ ಜನರ ಮಧ್ಯ ನುಗ್ಗಿದ ಗೂಳಿ ರಭಸಕ್ಕೆ ಸಿಲುಕಿ ನಾಲ್ವರು ಗಾಯಗೊಂಡಿದ್ದಾರೆ. ಗೂಳಿ ಹಿಡಿಯಲು ಪರದಾಡಿದ ಜನ ಅರ್ಧ ಗಂಟೆ ಬಳಿಕ ಕೊನೆಗೂ ಗೂಳಿ ಹಿಡಿಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಸಂಕ್ರಾಂತಿ ಸಂಭ್ರಮ: ಈ ಊರಲ್ಲಿ ದನಗಳ ಮೆರವಣಿಗೆಗೆ ಖರ್ಚು ಮಾಡೋದು ಲಕ್ಷ ಲಕ್ಷ..!

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!