ಕಿಚ್ಚು ಹಾಯಿಸುವಾಗ ಬೇಕಾಬಿಟ್ಟಿ ಓಡಿದ ಗೂಳಿ, ಜನರ ಗೋಳು ಕೇಳಿ..!

ಕಿಚ್ಚು ಹಾಯಿಸುವಾಗ ಬೇಕಾಬಿಟ್ಟಿ ಓಡಿದ ಗೂಳಿ, ಜನರ ಗೋಳು ಕೇಳಿ..!

Suvarna News   | Asianet News
Published : Jan 16, 2020, 11:56 AM ISTUpdated : Jan 16, 2020, 12:07 PM IST

ಸಂಕ್ರಾಂತಿ ಆಚರಣೆಯಲ್ಲಿ ಕಿಚ್ಚು ಹಾಯಿಸುವ ಸಂದರ್ಭ ಪಟಾಕಿ ಸದ್ದಿಗೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ. ಪಟಾಕಿ ಸದ್ದಿಗೆ ಬೆದರಿದ ಗೂಳಿ ಎಲ್ಲೆಂದರಲ್ಲಿ ಓಡಿದ್ದು, ತಮ್ಮ ಮಧ್ಯೆಯೇ ಓಡಿ ಬಂದ ಗೂಳಿಯನ್ನು ಕಂಡು ಜನ ಭಯಗೊಂಡಿದ್ದಾರೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರು ವೀಕ್ಷಕರು ಗಾಯಗೊಂಡಿದ್ದಾರೆ.

ಮಂಡ್ಯ(ಜ.16): ಸಂಕ್ರಾಂತಿ ಆಚರಣೆಯಲ್ಲಿ ಕಿಚ್ಚು ಹಾಯಿಸುವ ಸಂದರ್ಭ ಪಟಾಕಿ ಸದ್ದಿಗೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ. ಪಟಾಕಿ ಸದ್ದಿಗೆ ಬೆದರಿದ ಗೂಳಿ ಎಲ್ಲೆಂದರಲ್ಲಿ ಓಡಿದ್ದು, ತಮ್ಮ ಮಧ್ಯೆಯೇ ಓಡಿ ಬಂದ ಗೂಳಿಯನ್ನು ಕಂಡು ಜನ ಭಯಗೊಂಡಿದ್ದಾರೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರು ವೀಕ್ಷಕರು ಗಾಯಗೊಂಡಿದ್ದಾರೆ.

ಪಟಾಕಿ ಸದ್ದಿಗೆ ಹೆದರಿದ ಗೂಳಿ ಜನರ ಮಧ್ಯ ಓಡಿದೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರಿಗೆ ಗಾಯಗಳಾಗಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಘಟನೆ ನಡೆದಿದೆ. ಸಂಕ್ರಾಂತಿ ಕಿಚ್ಚು ಹಾರಿಸುವಾಗ ಘಟನೆ ನಡೆದಿದ್ದು, ಬೆಂಕಿ ಹಾಗೂ ಪಟಾಕಿ ಶಬ್ದಕ್ಕೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ.

ಮಳವಳ್ಳಿಯಲ್ಲಿ ರಾಸುಗಳ ಕಿಚ್ಚೇ ಮೆಚ್ಚು

ಸಂಕ್ರಾಂತಿ ಕಿಚ್ಚು ವೀಕ್ಷಣೆ ಮಾಡುತ್ತಿದ್ದ ಜನರ ಮಧ್ಯ ನುಗ್ಗಿದ ಗೂಳಿ ರಭಸಕ್ಕೆ ಸಿಲುಕಿ ನಾಲ್ವರು ಗಾಯಗೊಂಡಿದ್ದಾರೆ. ಗೂಳಿ ಹಿಡಿಯಲು ಪರದಾಡಿದ ಜನ ಅರ್ಧ ಗಂಟೆ ಬಳಿಕ ಕೊನೆಗೂ ಗೂಳಿ ಹಿಡಿಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಸಂಕ್ರಾಂತಿ ಸಂಭ್ರಮ: ಈ ಊರಲ್ಲಿ ದನಗಳ ಮೆರವಣಿಗೆಗೆ ಖರ್ಚು ಮಾಡೋದು ಲಕ್ಷ ಲಕ್ಷ..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!