ಕಿಚ್ಚು ಹಾಯಿಸುವಾಗ ಬೇಕಾಬಿಟ್ಟಿ ಓಡಿದ ಗೂಳಿ, ಜನರ ಗೋಳು ಕೇಳಿ..!

ಕಿಚ್ಚು ಹಾಯಿಸುವಾಗ ಬೇಕಾಬಿಟ್ಟಿ ಓಡಿದ ಗೂಳಿ, ಜನರ ಗೋಳು ಕೇಳಿ..!

Suvarna News   | Asianet News
Published : Jan 16, 2020, 11:56 AM ISTUpdated : Jan 16, 2020, 12:07 PM IST

ಸಂಕ್ರಾಂತಿ ಆಚರಣೆಯಲ್ಲಿ ಕಿಚ್ಚು ಹಾಯಿಸುವ ಸಂದರ್ಭ ಪಟಾಕಿ ಸದ್ದಿಗೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ. ಪಟಾಕಿ ಸದ್ದಿಗೆ ಬೆದರಿದ ಗೂಳಿ ಎಲ್ಲೆಂದರಲ್ಲಿ ಓಡಿದ್ದು, ತಮ್ಮ ಮಧ್ಯೆಯೇ ಓಡಿ ಬಂದ ಗೂಳಿಯನ್ನು ಕಂಡು ಜನ ಭಯಗೊಂಡಿದ್ದಾರೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರು ವೀಕ್ಷಕರು ಗಾಯಗೊಂಡಿದ್ದಾರೆ.

ಮಂಡ್ಯ(ಜ.16): ಸಂಕ್ರಾಂತಿ ಆಚರಣೆಯಲ್ಲಿ ಕಿಚ್ಚು ಹಾಯಿಸುವ ಸಂದರ್ಭ ಪಟಾಕಿ ಸದ್ದಿಗೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ. ಪಟಾಕಿ ಸದ್ದಿಗೆ ಬೆದರಿದ ಗೂಳಿ ಎಲ್ಲೆಂದರಲ್ಲಿ ಓಡಿದ್ದು, ತಮ್ಮ ಮಧ್ಯೆಯೇ ಓಡಿ ಬಂದ ಗೂಳಿಯನ್ನು ಕಂಡು ಜನ ಭಯಗೊಂಡಿದ್ದಾರೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರು ವೀಕ್ಷಕರು ಗಾಯಗೊಂಡಿದ್ದಾರೆ.

ಪಟಾಕಿ ಸದ್ದಿಗೆ ಹೆದರಿದ ಗೂಳಿ ಜನರ ಮಧ್ಯ ಓಡಿದೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರಿಗೆ ಗಾಯಗಳಾಗಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಘಟನೆ ನಡೆದಿದೆ. ಸಂಕ್ರಾಂತಿ ಕಿಚ್ಚು ಹಾರಿಸುವಾಗ ಘಟನೆ ನಡೆದಿದ್ದು, ಬೆಂಕಿ ಹಾಗೂ ಪಟಾಕಿ ಶಬ್ದಕ್ಕೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ.

ಮಳವಳ್ಳಿಯಲ್ಲಿ ರಾಸುಗಳ ಕಿಚ್ಚೇ ಮೆಚ್ಚು

ಸಂಕ್ರಾಂತಿ ಕಿಚ್ಚು ವೀಕ್ಷಣೆ ಮಾಡುತ್ತಿದ್ದ ಜನರ ಮಧ್ಯ ನುಗ್ಗಿದ ಗೂಳಿ ರಭಸಕ್ಕೆ ಸಿಲುಕಿ ನಾಲ್ವರು ಗಾಯಗೊಂಡಿದ್ದಾರೆ. ಗೂಳಿ ಹಿಡಿಯಲು ಪರದಾಡಿದ ಜನ ಅರ್ಧ ಗಂಟೆ ಬಳಿಕ ಕೊನೆಗೂ ಗೂಳಿ ಹಿಡಿಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಸಂಕ್ರಾಂತಿ ಸಂಭ್ರಮ: ಈ ಊರಲ್ಲಿ ದನಗಳ ಮೆರವಣಿಗೆಗೆ ಖರ್ಚು ಮಾಡೋದು ಲಕ್ಷ ಲಕ್ಷ..!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್