ಕಿಚ್ಚು ಹಾಯಿಸುವಾಗ ಬೇಕಾಬಿಟ್ಟಿ ಓಡಿದ ಗೂಳಿ, ಜನರ ಗೋಳು ಕೇಳಿ..!

ಕಿಚ್ಚು ಹಾಯಿಸುವಾಗ ಬೇಕಾಬಿಟ್ಟಿ ಓಡಿದ ಗೂಳಿ, ಜನರ ಗೋಳು ಕೇಳಿ..!

Suvarna News   | Asianet News
Published : Jan 16, 2020, 11:56 AM ISTUpdated : Jan 16, 2020, 12:07 PM IST

ಸಂಕ್ರಾಂತಿ ಆಚರಣೆಯಲ್ಲಿ ಕಿಚ್ಚು ಹಾಯಿಸುವ ಸಂದರ್ಭ ಪಟಾಕಿ ಸದ್ದಿಗೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ. ಪಟಾಕಿ ಸದ್ದಿಗೆ ಬೆದರಿದ ಗೂಳಿ ಎಲ್ಲೆಂದರಲ್ಲಿ ಓಡಿದ್ದು, ತಮ್ಮ ಮಧ್ಯೆಯೇ ಓಡಿ ಬಂದ ಗೂಳಿಯನ್ನು ಕಂಡು ಜನ ಭಯಗೊಂಡಿದ್ದಾರೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರು ವೀಕ್ಷಕರು ಗಾಯಗೊಂಡಿದ್ದಾರೆ.

ಮಂಡ್ಯ(ಜ.16): ಸಂಕ್ರಾಂತಿ ಆಚರಣೆಯಲ್ಲಿ ಕಿಚ್ಚು ಹಾಯಿಸುವ ಸಂದರ್ಭ ಪಟಾಕಿ ಸದ್ದಿಗೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ. ಪಟಾಕಿ ಸದ್ದಿಗೆ ಬೆದರಿದ ಗೂಳಿ ಎಲ್ಲೆಂದರಲ್ಲಿ ಓಡಿದ್ದು, ತಮ್ಮ ಮಧ್ಯೆಯೇ ಓಡಿ ಬಂದ ಗೂಳಿಯನ್ನು ಕಂಡು ಜನ ಭಯಗೊಂಡಿದ್ದಾರೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರು ವೀಕ್ಷಕರು ಗಾಯಗೊಂಡಿದ್ದಾರೆ.

ಪಟಾಕಿ ಸದ್ದಿಗೆ ಹೆದರಿದ ಗೂಳಿ ಜನರ ಮಧ್ಯ ಓಡಿದೆ. ಗೂಳಿ ಓಟದ ರಭಸಕ್ಕೆ ಸಿಕ್ಕಿ ನಾಲ್ವರಿಗೆ ಗಾಯಗಳಾಗಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಘಟನೆ ನಡೆದಿದೆ. ಸಂಕ್ರಾಂತಿ ಕಿಚ್ಚು ಹಾರಿಸುವಾಗ ಘಟನೆ ನಡೆದಿದ್ದು, ಬೆಂಕಿ ಹಾಗೂ ಪಟಾಕಿ ಶಬ್ದಕ್ಕೆ ಹೆದರಿದ ಗೂಳಿ ಬೇಕಾಬಿಟ್ಟಿಯಾಗಿ ಓಡಿದೆ.

ಮಳವಳ್ಳಿಯಲ್ಲಿ ರಾಸುಗಳ ಕಿಚ್ಚೇ ಮೆಚ್ಚು

ಸಂಕ್ರಾಂತಿ ಕಿಚ್ಚು ವೀಕ್ಷಣೆ ಮಾಡುತ್ತಿದ್ದ ಜನರ ಮಧ್ಯ ನುಗ್ಗಿದ ಗೂಳಿ ರಭಸಕ್ಕೆ ಸಿಲುಕಿ ನಾಲ್ವರು ಗಾಯಗೊಂಡಿದ್ದಾರೆ. ಗೂಳಿ ಹಿಡಿಯಲು ಪರದಾಡಿದ ಜನ ಅರ್ಧ ಗಂಟೆ ಬಳಿಕ ಕೊನೆಗೂ ಗೂಳಿ ಹಿಡಿಯುವುದರಲ್ಲಿ ಯಶಸ್ವಿಯಾಗಿದ್ದಾರೆ.

ಸಂಕ್ರಾಂತಿ ಸಂಭ್ರಮ: ಈ ಊರಲ್ಲಿ ದನಗಳ ಮೆರವಣಿಗೆಗೆ ಖರ್ಚು ಮಾಡೋದು ಲಕ್ಷ ಲಕ್ಷ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!