ವಿಜಯಪುರ: ತುಂಬಿ ಹರಿದ ಸೇತುವೆ ಮೇಲೆ ಬಸ್ ಚಲಾಯಿಸಿ, ಚಾಲಕನ ದುಸ್ಸಾಹಸ!

ವಿಜಯಪುರ: ತುಂಬಿ ಹರಿದ ಸೇತುವೆ ಮೇಲೆ ಬಸ್ ಚಲಾಯಿಸಿ, ಚಾಲಕನ ದುಸ್ಸಾಹಸ!

Published : Aug 06, 2022, 12:51 PM IST

ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಪಾಯವನ್ನು ಕರೆಯುತ್ತಿವೆ. ಹೀಗಾಗಿ ನದಿ ಹಳ್ಳ ಕೊಳ್ಳ ದಾಡುವಾಗ ಎಚ್ಚರಿಕೆ ವಹಿಸಬೇಕಾಗುತ್ತದೆ. ತುಂಬಿ ಹರಿಯುತ್ತಿರುವ ಸೇತುವೆ ಮೇಲೆ, ಅಪಾಯ ಲೆಕ್ಕಿಸದೇ ಸರ್ಕಾರ ಬಸ್ ಚಾಲಕ ದುಸ್ಸಾಹಸ ಮಾಡಿದ್ದಾರೆ. 

ರಾಜ್ಯದೆಲ್ಲೆಡೆ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಅಪಾಯವನ್ನು ಕರೆಯುತ್ತಿವೆ. ಹೀಗಾಗಿ ನದಿ ಹಳ್ಳ ಕೊಳ್ಳ ದಾಡುವಾಗ ಎಚ್ಚರಿಕೆ ವಹಿಸಬೇಕಾಗುತ್ತದೆ. ತುಂಬಿ ಹರಿಯುತ್ತಿರುವ ಸೇತುವೆ ಮೇಲೆ, ಅಪಾಯ ಲೆಕ್ಕಿಸದೇ ಸರ್ಕಾರ ಬಸ್ ಚಾಲಕ ದುಸ್ಸಾಹಸ ಮಾಡಿದ್ದಾರೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಗ್ರಾಮದ ಸೇತುವೆ ಮುಳುಗಡೆಯಾಗಿದೆ. ಹತ್ತಾರು ಪ್ರಯಾಣಿಕರ ಸಮೇತ ಜಲಾವೃತವಾದ ಸೇತುವೆ ಮೇಲೆ ಬಸ್ ಚಲಾಯಿಸಿ ಚೆಲ್ಲಾಟವಾಡಿದ್ದಾನೆ. ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟವಾಡಿದ ಬಸ್ ಚಾಲಕನ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಪ್ರಯಾಣಿಕರು, ಸ್ಥಳೀಯರು ಆಗ್ರಹಿಸಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more