ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ, ಬಸ್ ಯಾಕೆ ನಿಲ್ಲಿಸಲ್ಲ: ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ

ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ, ಬಸ್ ಯಾಕೆ ನಿಲ್ಲಿಸಲ್ಲ: ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ

Published : Jun 18, 2023, 10:14 AM IST

ಕೈ ಅಡ್ಡ ಹಾಕಿದ್ರೂ ಬಸ್‌ ನಿಲ್ಲಿಸದಕ್ಕೆ, ಬಸ್ ತಡೆದು ಮಂಗಳಮುಖಿಯರು ಬೀದಿ ರಂಪಾಟ ನಡೆಸಿದ್ದಾರೆ.

ಚಿಕ್ಕೋಡಿ: ಕೈ ಮಾಡಿದ್ರೂ ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಬಸ್‌ ನಿಲ್ಲಿಸದ ಹಿನ್ನೆಲೆ ಮಂಗಳಮುಖಿಯರು ರಂಪಾಟ ನಡೆಸಿದ್ದಾರೆ. ಬಸ್‌ ತಡೆದು ಬೀದಿ ರಂಪಾಟ ಮಾಡಿದ್ದಾರೆ. ನಾವು ಕೂಡ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ. ನಮಗ್ಯಾಕೆ ಬಸ್‌ ನಿಲ್ಲಿಸುವುದಿಲ್ಲ ಎಂದು ರಂಪಾಟ ಮಾಡಿದ್ದಾರೆ. ಈ ಘಟನೆ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆದಿದೆ. ಹಾರೂಗೇರಿ ಬಸ್ ನಿಲ್ದಾಣದಲ್ಲಿ ಡ್ರೈವರ್‌ನನ್ನು ಮಂಗಳಮುಖಿಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರಿಗೆ ಬಸ್ ನಿಲ್ಲಿಸ್ತೀರಿ ನಮಗ್ಯಾಕೆ ಬಸ್ ನಿಲ್ಲಿಸಲ್ಲ ಎಂದು ಗಲಾಟೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more