ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ, ಬಸ್ ಯಾಕೆ ನಿಲ್ಲಿಸಲ್ಲ: ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ

ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ, ಬಸ್ ಯಾಕೆ ನಿಲ್ಲಿಸಲ್ಲ: ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ

Published : Jun 18, 2023, 10:14 AM IST

ಕೈ ಅಡ್ಡ ಹಾಕಿದ್ರೂ ಬಸ್‌ ನಿಲ್ಲಿಸದಕ್ಕೆ, ಬಸ್ ತಡೆದು ಮಂಗಳಮುಖಿಯರು ಬೀದಿ ರಂಪಾಟ ನಡೆಸಿದ್ದಾರೆ.

ಚಿಕ್ಕೋಡಿ: ಕೈ ಮಾಡಿದ್ರೂ ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಬಸ್‌ ನಿಲ್ಲಿಸದ ಹಿನ್ನೆಲೆ ಮಂಗಳಮುಖಿಯರು ರಂಪಾಟ ನಡೆಸಿದ್ದಾರೆ. ಬಸ್‌ ತಡೆದು ಬೀದಿ ರಂಪಾಟ ಮಾಡಿದ್ದಾರೆ. ನಾವು ಕೂಡ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ. ನಮಗ್ಯಾಕೆ ಬಸ್‌ ನಿಲ್ಲಿಸುವುದಿಲ್ಲ ಎಂದು ರಂಪಾಟ ಮಾಡಿದ್ದಾರೆ. ಈ ಘಟನೆ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆದಿದೆ. ಹಾರೂಗೇರಿ ಬಸ್ ನಿಲ್ದಾಣದಲ್ಲಿ ಡ್ರೈವರ್‌ನನ್ನು ಮಂಗಳಮುಖಿಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರಿಗೆ ಬಸ್ ನಿಲ್ಲಿಸ್ತೀರಿ ನಮಗ್ಯಾಕೆ ಬಸ್ ನಿಲ್ಲಿಸಲ್ಲ ಎಂದು ಗಲಾಟೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more