ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ, ಬಸ್ ಯಾಕೆ ನಿಲ್ಲಿಸಲ್ಲ: ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ

ನಾವೂ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ, ಬಸ್ ಯಾಕೆ ನಿಲ್ಲಿಸಲ್ಲ: ರಸ್ತೆಯಲ್ಲಿ ಮಂಗಳಮುಖಿಯರ ರಂಪಾಟ

Published : Jun 18, 2023, 10:14 AM IST

ಕೈ ಅಡ್ಡ ಹಾಕಿದ್ರೂ ಬಸ್‌ ನಿಲ್ಲಿಸದಕ್ಕೆ, ಬಸ್ ತಡೆದು ಮಂಗಳಮುಖಿಯರು ಬೀದಿ ರಂಪಾಟ ನಡೆಸಿದ್ದಾರೆ.

ಚಿಕ್ಕೋಡಿ: ಕೈ ಮಾಡಿದ್ರೂ ಕೆಎಸ್‌ಆರ್‌ಟಿಸಿ ಬಸ್‌ ಡ್ರೈವರ್‌ ಬಸ್‌ ನಿಲ್ಲಿಸದ ಹಿನ್ನೆಲೆ ಮಂಗಳಮುಖಿಯರು ರಂಪಾಟ ನಡೆಸಿದ್ದಾರೆ. ಬಸ್‌ ತಡೆದು ಬೀದಿ ರಂಪಾಟ ಮಾಡಿದ್ದಾರೆ. ನಾವು ಕೂಡ ಕಾಂಗ್ರೆಸ್‌ಗೆ ಮತ ಹಾಕಿದ್ದೇವೆ. ನಮಗ್ಯಾಕೆ ಬಸ್‌ ನಿಲ್ಲಿಸುವುದಿಲ್ಲ ಎಂದು ರಂಪಾಟ ಮಾಡಿದ್ದಾರೆ. ಈ ಘಟನೆ ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆದಿದೆ. ಹಾರೂಗೇರಿ ಬಸ್ ನಿಲ್ದಾಣದಲ್ಲಿ ಡ್ರೈವರ್‌ನನ್ನು ಮಂಗಳಮುಖಿಯರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಮಹಿಳೆಯರಿಗೆ ಬಸ್ ನಿಲ್ಲಿಸ್ತೀರಿ ನಮಗ್ಯಾಕೆ ಬಸ್ ನಿಲ್ಲಿಸಲ್ಲ ಎಂದು ಗಲಾಟೆ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ಗಡಿ ವಿವಾದ ಬಳಿಕ, ಮಹದಾಯಿ ವಿಚಾರದಲ್ಲೂ 'ಮಹಾ'ಪುಂಡಾಟ: ಗೋವಾಗೆ ಸಿಎಂ ಶಿಂದೆ ಸಾಥ್‌

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more