ಕೋಡಿಹಳ್ಳಿ ವಿರುದ್ಧ ಪ್ರತಾಪ್ ಸಿಂಹ ಗರಂ : ಎಚ್ಚರಿಕೆ

Apr 8, 2021, 12:04 PM IST

ಮೈಸೂರು (ಏ.08):   ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ. 

ಬಸ್ ಮುಷ್ಕರ : ಸಾರಿಗೆ ನಿಗಮಗಳಿಗೆ 17 ಕೋಟಿ ರು. ನಷ್ಟ ..

ರೈತರನ್ನು ದಾರಿತಪ್ಪಿಸಿದ್ದ ಕೋಡಿಹಳ್ಳಿ ಇದೀಗ ಸಾರಿಗೆ ನೌಕರರನ್ನು ದಾರಿತಪ್ಪಿಸುತ್ತಿದ್ದಾರೆ. ಸಾರಿಗೆ ನೌಕರರು ಸಂಕಷ್ಟದ ಪರಿಸ್ಥಿತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಎಸ್ಮಾ ಜಾರಿಯ ಅನಿವಾರ್ಯತೆ ತಂದಿಟ್ಟುಕೊಳ್ಳಬೇಡಿ ಎಂದು ಎಚ್ಚರಿಸಿದ್ದಾರೆ.