Apr 7, 2021, 12:41 PM IST
ಬೆಂಗಳೂರು (ಏ.07): ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮತ್ತೆ ಕೆಎಸ್ಆರ್ಟಿಸಿ ಬಸ್ ಮುಷ್ಕರ ನಡೆಯುತ್ತಿದೆ.
ಮಂಗಳೂರಲ್ಲಿ 450 ಬಸ್ಗಳ ಸಂಚಾರ ಸ್ಥಗಿತ : ಸಂಪೂರ್ಣ ಬೆಂಬಲ .
ಬೆಂಗಳೂರಿನಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು ಮೆಜೆಸ್ಟಿಕ್ನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿಯೋರ್ವರು ಸಾವಿಗೀಡಾಗಿದ್ದಾರೆ. ಚಿನ್ನಪ್ಪ(76) ಎಂಬ ಆನೇಕಲ್ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.