ಮೆಜೆಸ್ಟಿಕ್‌ : ಬಸ್‌ಗಾಗಿ ಕಾಯುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Apr 7, 2021, 12:41 PM IST

ಬೆಂಗಳೂರು (ಏ.07): ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮತ್ತೆ  ಕೆಎಸ್‌ಆರ್‌ಟಿಸಿ ಬಸ್ ಮುಷ್ಕರ ನಡೆಯುತ್ತಿದೆ.  

ಮಂಗಳೂರಲ್ಲಿ 450 ಬಸ್‌ಗಳ ಸಂಚಾರ ಸ್ಥಗಿತ : ಸಂಪೂರ್ಣ ಬೆಂಬಲ .

ಬೆಂಗಳೂರಿನಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದು ಮೆಜೆಸ್ಟಿಕ್‌ನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿಯೋರ್ವರು ಸಾವಿಗೀಡಾಗಿದ್ದಾರೆ.  ಚಿನ್ನಪ್ಪ(76) ಎಂಬ ಆನೇಕಲ್ ಮೂಲದ ವ್ಯಕ್ತಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ.