ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿ: ಬಾಯ್ತೆರೆದು ನಿಂತಿದೆ ಯಮಸ್ವರೂಪಿ ಗುಂಡಿ!

ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿ: ಬಾಯ್ತೆರೆದು ನಿಂತಿದೆ ಯಮಸ್ವರೂಪಿ ಗುಂಡಿ!

Published : Apr 15, 2024, 10:15 AM IST

ವರ್ಷದ ಹಿಂದೆ ಕೂಡ ಒಂದು ಬಲಿ ಪಡೆದಿದ್ದ ಈ ಗುಂಡಿ
ಇದೇ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ವೇಳೆ ಅವಘಡ
ಈಗ ಜಲಮಂಡಳಿ ನಿರ್ಲಕ್ಷಕ್ಕೆ ಮತ್ತೊಬ್ಬ ಯುವಕ ಬಲಿ

ಬೆಂಗಳೂರು: ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾಗಿದ್ದು(Died), ಗುಂಡಿಗೆ ಬಿದ್ದ ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೆಂಗೇರಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. 20 ವರ್ಷದ ಸದ್ದಾಂ ಪಾಷಾ ಮೃತ ದುರ್ದೈವಿಯಾಗಿದ್ದಾನೆ. ಉಮ್ರಾನ್ ಮತ್ತು ಮುಬಾರಕ್‌ಗೆ ಗಂಭೀರ ಗಾಯವಾಗಿದೆ. ತಡರಾತ್ರಿ ಒಂದೇ ಬೈಕ್‌ನಲ್ಲಿ(Bike) ಮೂವರು ಬರುತ್ತಿದ್ದರು ಎಂದು ತಿಳಿದುಬಂದಿದೆ. ಹಳ್ಳ ಕಾಣದೆ ನೇರವಾಗಿ ಗುಂಡಿಗೆ(Pothole) ಬೈಕ್‌ನೊಂದಿಗೆ ಯುವಕರು ಬಿದ್ದಿದ್ದಾರೆ. ಗುಂಡಿ ಮುಚ್ಚದ ಜಲಮಂಡಳಿ(BWSSB) ವಿರುದ್ಧ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಂಗೇರಿ‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೈಪ್ ಹಾಕಲು ಹಳ್ಳ ತೆಗೆದು ಬ್ಯಾರಿಕೇಡ್ ಹಾಕಿರುವ ಜಲಮಂಡಳಿ, ಬ್ಯಾರಿಕೇಡ್ ಪಕ್ಕದ ಸಣ್ಣ ಜಾಗದಲ್ಲಿ ಒಳಗೆ ಯುವಕರು ಬಂದಿದ್ದರು. ಹಳ್ಳ ಕಾಣದೆ ನೇರವಾಗಿ ಬೈಕ್ ಸಮೇತ ಗುಂಡಿಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಒಬ್ಬ ಯುವಕ ಸ್ಥಳದಲ್ಲೇ ಸಾವಿಗೀಡಾದ್ರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಸಂತಾನ ಸಪ್ತಮಿ ಹೇಗೆ ಆಚರಿಸುವುದು ? ಇದರಿಂದ ದೊರೆಯುವ ಫಲವೇನು ಗೊತ್ತಾ?

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more