ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿ: ಬಾಯ್ತೆರೆದು ನಿಂತಿದೆ ಯಮಸ್ವರೂಪಿ ಗುಂಡಿ!

ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿ: ಬಾಯ್ತೆರೆದು ನಿಂತಿದೆ ಯಮಸ್ವರೂಪಿ ಗುಂಡಿ!

Published : Apr 15, 2024, 10:15 AM IST

ವರ್ಷದ ಹಿಂದೆ ಕೂಡ ಒಂದು ಬಲಿ ಪಡೆದಿದ್ದ ಈ ಗುಂಡಿ
ಇದೇ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ವೇಳೆ ಅವಘಡ
ಈಗ ಜಲಮಂಡಳಿ ನಿರ್ಲಕ್ಷಕ್ಕೆ ಮತ್ತೊಬ್ಬ ಯುವಕ ಬಲಿ

ಬೆಂಗಳೂರು: ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾಗಿದ್ದು(Died), ಗುಂಡಿಗೆ ಬಿದ್ದ ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೆಂಗೇರಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. 20 ವರ್ಷದ ಸದ್ದಾಂ ಪಾಷಾ ಮೃತ ದುರ್ದೈವಿಯಾಗಿದ್ದಾನೆ. ಉಮ್ರಾನ್ ಮತ್ತು ಮುಬಾರಕ್‌ಗೆ ಗಂಭೀರ ಗಾಯವಾಗಿದೆ. ತಡರಾತ್ರಿ ಒಂದೇ ಬೈಕ್‌ನಲ್ಲಿ(Bike) ಮೂವರು ಬರುತ್ತಿದ್ದರು ಎಂದು ತಿಳಿದುಬಂದಿದೆ. ಹಳ್ಳ ಕಾಣದೆ ನೇರವಾಗಿ ಗುಂಡಿಗೆ(Pothole) ಬೈಕ್‌ನೊಂದಿಗೆ ಯುವಕರು ಬಿದ್ದಿದ್ದಾರೆ. ಗುಂಡಿ ಮುಚ್ಚದ ಜಲಮಂಡಳಿ(BWSSB) ವಿರುದ್ಧ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಂಗೇರಿ‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೈಪ್ ಹಾಕಲು ಹಳ್ಳ ತೆಗೆದು ಬ್ಯಾರಿಕೇಡ್ ಹಾಕಿರುವ ಜಲಮಂಡಳಿ, ಬ್ಯಾರಿಕೇಡ್ ಪಕ್ಕದ ಸಣ್ಣ ಜಾಗದಲ್ಲಿ ಒಳಗೆ ಯುವಕರು ಬಂದಿದ್ದರು. ಹಳ್ಳ ಕಾಣದೆ ನೇರವಾಗಿ ಬೈಕ್ ಸಮೇತ ಗುಂಡಿಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಒಬ್ಬ ಯುವಕ ಸ್ಥಳದಲ್ಲೇ ಸಾವಿಗೀಡಾದ್ರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಸಂತಾನ ಸಪ್ತಮಿ ಹೇಗೆ ಆಚರಿಸುವುದು ? ಇದರಿಂದ ದೊರೆಯುವ ಫಲವೇನು ಗೊತ್ತಾ?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more