ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿ: ಬಾಯ್ತೆರೆದು ನಿಂತಿದೆ ಯಮಸ್ವರೂಪಿ ಗುಂಡಿ!

ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿ: ಬಾಯ್ತೆರೆದು ನಿಂತಿದೆ ಯಮಸ್ವರೂಪಿ ಗುಂಡಿ!

Published : Apr 15, 2024, 10:15 AM IST

ವರ್ಷದ ಹಿಂದೆ ಕೂಡ ಒಂದು ಬಲಿ ಪಡೆದಿದ್ದ ಈ ಗುಂಡಿ
ಇದೇ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿ ವೇಳೆ ಅವಘಡ
ಈಗ ಜಲಮಂಡಳಿ ನಿರ್ಲಕ್ಷಕ್ಕೆ ಮತ್ತೊಬ್ಬ ಯುವಕ ಬಲಿ

ಬೆಂಗಳೂರು: ಜಲಮಂಡಳಿ ನಿರ್ಲಕ್ಷ್ಯಕ್ಕೆ ಯುವಕ ಬಲಿಯಾಗಿದ್ದು(Died), ಗುಂಡಿಗೆ ಬಿದ್ದ ಇನ್ನೂ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕೆಂಗೇರಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ಈ ಘಟನೆ ನಡೆದಿದೆ. 20 ವರ್ಷದ ಸದ್ದಾಂ ಪಾಷಾ ಮೃತ ದುರ್ದೈವಿಯಾಗಿದ್ದಾನೆ. ಉಮ್ರಾನ್ ಮತ್ತು ಮುಬಾರಕ್‌ಗೆ ಗಂಭೀರ ಗಾಯವಾಗಿದೆ. ತಡರಾತ್ರಿ ಒಂದೇ ಬೈಕ್‌ನಲ್ಲಿ(Bike) ಮೂವರು ಬರುತ್ತಿದ್ದರು ಎಂದು ತಿಳಿದುಬಂದಿದೆ. ಹಳ್ಳ ಕಾಣದೆ ನೇರವಾಗಿ ಗುಂಡಿಗೆ(Pothole) ಬೈಕ್‌ನೊಂದಿಗೆ ಯುವಕರು ಬಿದ್ದಿದ್ದಾರೆ. ಗುಂಡಿ ಮುಚ್ಚದ ಜಲಮಂಡಳಿ(BWSSB) ವಿರುದ್ಧ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಂಗೇರಿ‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪೈಪ್ ಹಾಕಲು ಹಳ್ಳ ತೆಗೆದು ಬ್ಯಾರಿಕೇಡ್ ಹಾಕಿರುವ ಜಲಮಂಡಳಿ, ಬ್ಯಾರಿಕೇಡ್ ಪಕ್ಕದ ಸಣ್ಣ ಜಾಗದಲ್ಲಿ ಒಳಗೆ ಯುವಕರು ಬಂದಿದ್ದರು. ಹಳ್ಳ ಕಾಣದೆ ನೇರವಾಗಿ ಬೈಕ್ ಸಮೇತ ಗುಂಡಿಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಒಬ್ಬ ಯುವಕ ಸ್ಥಳದಲ್ಲೇ ಸಾವಿಗೀಡಾದ್ರೆ, ಇಬ್ಬರಿಗೆ ಗಂಭೀರ ಗಾಯವಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಸಂತಾನ ಸಪ್ತಮಿ ಹೇಗೆ ಆಚರಿಸುವುದು ? ಇದರಿಂದ ದೊರೆಯುವ ಫಲವೇನು ಗೊತ್ತಾ?

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more