ವಿಜಯನಗರ ಜಿಲ್ಲೆ ರಚನೆ: ರೆಡ್ಡಿ ಹೇಳಿದಂತೆ ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ

ವಿಜಯನಗರ ಜಿಲ್ಲೆ ರಚನೆ: ರೆಡ್ಡಿ ಹೇಳಿದಂತೆ ಬಳ್ಳಾರಿಯಲ್ಲಿ ಭುಗಿಲೆದ್ದ ಆಕ್ರೋಶ

Published : Nov 19, 2020, 10:37 PM IST

ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ ಬಳ್ಳಾರಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. 

ಬಳ್ಳಾರಿ, (ನ.19): ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ ಬಳ್ಳಾರಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. 

ಯಡಿಯೂರಪ್ಪಗೆ ಬಹಿರಂಗ ಎಚ್ಚರಿಕೆ ಕೊಟ್ಟ ಬಿಜೆಪಿ ಶಾಸಕ..!

ಅಲ್ಲದೇ ಬಳ್ಳಾರಿಯನ್ನು ವಿಭಜನೆ ಮಾಡಿ ವಿಜಯನಗರ ಜಿಲ್ಲೆಯನ್ನಾಗಿ ಮಾಡಲು ಮುಂದಾಗಿರುವುದಕ್ಕೆ ಸ್ವತಃ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೋರಾಟದ ಎಚ್ಚರಿಕೆ ನೀಡಿದ್ದರು. ಅದರಂತೆ ಇದೇ ನವೆಂಬರ್ 26ಕ್ಕೆ ಬಳ್ಳಾರಿ ಬಂದ್‌ಗೆ ಸಂಘಟನೆಗಳು ಕರೆ ಕೊಟ್ಟಿವೆ.  

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!