ಮಗ ICUನಲ್ಲಿ, ತಾಯಿ ಕೊರೋನಾ ಕರ್ತವ್ಯದಲ್ಲಿ; ಅವರೇ ಆಶಾ ಕಾರ್ಯಕರ್ತೆ ದಾನಮ್ಮ

ಮಗ ICUನಲ್ಲಿ, ತಾಯಿ ಕೊರೋನಾ ಕರ್ತವ್ಯದಲ್ಲಿ; ಅವರೇ ಆಶಾ ಕಾರ್ಯಕರ್ತೆ ದಾನಮ್ಮ

Suvarna News   | Asianet News
Published : Apr 06, 2020, 06:38 PM ISTUpdated : Apr 06, 2020, 06:39 PM IST
  • ಕೊರೋನಾವೈರಸ್‌ ವಿರುದ್ಧ ಸಮರದಲ್ಲಿ ಆರೋಗ್ಯ ಕಾರ್ಯಕರ್ತರಿಂದ ಮಹತ್ತರ ಸೇವೆ
  • ಕರ್ತವ್ಯನಿಷ್ಠೆ ಮೆರೆದ ಯಾದಗಿರಿಯ ಆಶಾ ಕಾರ್ಯಕರ್ತೆ ದಾನಮ್ಮ
  • ಮಗ ಆಸ್ಪತ್ರೆ ಐಸಿಯುನಲ್ಲಿದ್ದರೂ ಕೊರೋನಾ ಜಾಗೃತಿಗೆ ಫೀಲ್ಡಿಗಿಳಿದ  ದಾನಮ್ಮ 

ಯಾದಗಿರಿ (ಏ.06): ಕೊರೋನಾವೈರಸ್‌ ವಿರುದ್ಧ ಸಮರದಲ್ಲಿ ಆರೋಗ್ಯ ಕಾರ್ಯಕರ್ತರ ಸೇವೆ ಮಹತ್ತರವಾದುದು.  ಯಾದಗಿರಿಯ ಆಶಾ ಕಾರ್ಯಕರ್ತೆ ದಾನಮ್ಮರ ಕರ್ತವ್ಯನಿಷ್ಠೆ ಈಗ ಇತರರಿಗೂ ಮಾದರಿಯಾಗಿದೆ. ಮಗ ಆಸ್ಪತ್ರೆ ಐಸಿಯುನಲ್ಲಿದ್ದರೂ ಕೊರೋನಾ ಜಾಗೃತಿಗಾಗಿ ದಾನಮ್ಮ ಫೀಲ್ಡಿಗಿಳಿದಿದ್ದಾರೆ. ದಾನಮ್ಮ ಮತ್ತು ಅವರ ಪುತ್ರನಿಗೆ ನಿಮ್ಮ ಬೆಂಬಲ ಮತ್ತು ಶುಭಹಾರೈಕೆ ಇರಲಿ  

ಇದನ್ನೂ ನೋಡಿ | 15 ನಿಮಿಷದಲ್ಲಿ ಕೊರೋನಾ ಪರೀಕ್ಷಿಸುವ ಕಿಟ್ ಕರ್ನಾಟಕದಲ್ಲಿ ಲಭ್ಯ!...

ಆತಂಕ ತಂದ ಕರ್ನಾಟಕದ ಕೊರೋನಾ ರಿಪೋರ್ಟ್, ಬಹಿರಂಗವಾಯ್ತು 12 ಹೊಸ ಪ್ರಕರಣದ ರಿಸಲ್ಟ್!

"

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!