ಮಗ ICUನಲ್ಲಿ, ತಾಯಿ ಕೊರೋನಾ ಕರ್ತವ್ಯದಲ್ಲಿ; ಅವರೇ ಆಶಾ ಕಾರ್ಯಕರ್ತೆ ದಾನಮ್ಮ

ಮಗ ICUನಲ್ಲಿ, ತಾಯಿ ಕೊರೋನಾ ಕರ್ತವ್ಯದಲ್ಲಿ; ಅವರೇ ಆಶಾ ಕಾರ್ಯಕರ್ತೆ ದಾನಮ್ಮ

Suvarna News   | Asianet News
Published : Apr 06, 2020, 06:38 PM ISTUpdated : Apr 06, 2020, 06:39 PM IST
  • ಕೊರೋನಾವೈರಸ್‌ ವಿರುದ್ಧ ಸಮರದಲ್ಲಿ ಆರೋಗ್ಯ ಕಾರ್ಯಕರ್ತರಿಂದ ಮಹತ್ತರ ಸೇವೆ
  • ಕರ್ತವ್ಯನಿಷ್ಠೆ ಮೆರೆದ ಯಾದಗಿರಿಯ ಆಶಾ ಕಾರ್ಯಕರ್ತೆ ದಾನಮ್ಮ
  • ಮಗ ಆಸ್ಪತ್ರೆ ಐಸಿಯುನಲ್ಲಿದ್ದರೂ ಕೊರೋನಾ ಜಾಗೃತಿಗೆ ಫೀಲ್ಡಿಗಿಳಿದ  ದಾನಮ್ಮ 

ಯಾದಗಿರಿ (ಏ.06): ಕೊರೋನಾವೈರಸ್‌ ವಿರುದ್ಧ ಸಮರದಲ್ಲಿ ಆರೋಗ್ಯ ಕಾರ್ಯಕರ್ತರ ಸೇವೆ ಮಹತ್ತರವಾದುದು.  ಯಾದಗಿರಿಯ ಆಶಾ ಕಾರ್ಯಕರ್ತೆ ದಾನಮ್ಮರ ಕರ್ತವ್ಯನಿಷ್ಠೆ ಈಗ ಇತರರಿಗೂ ಮಾದರಿಯಾಗಿದೆ. ಮಗ ಆಸ್ಪತ್ರೆ ಐಸಿಯುನಲ್ಲಿದ್ದರೂ ಕೊರೋನಾ ಜಾಗೃತಿಗಾಗಿ ದಾನಮ್ಮ ಫೀಲ್ಡಿಗಿಳಿದಿದ್ದಾರೆ. ದಾನಮ್ಮ ಮತ್ತು ಅವರ ಪುತ್ರನಿಗೆ ನಿಮ್ಮ ಬೆಂಬಲ ಮತ್ತು ಶುಭಹಾರೈಕೆ ಇರಲಿ  

ಇದನ್ನೂ ನೋಡಿ | 15 ನಿಮಿಷದಲ್ಲಿ ಕೊರೋನಾ ಪರೀಕ್ಷಿಸುವ ಕಿಟ್ ಕರ್ನಾಟಕದಲ್ಲಿ ಲಭ್ಯ!...

ಆತಂಕ ತಂದ ಕರ್ನಾಟಕದ ಕೊರೋನಾ ರಿಪೋರ್ಟ್, ಬಹಿರಂಗವಾಯ್ತು 12 ಹೊಸ ಪ್ರಕರಣದ ರಿಸಲ್ಟ್!

"

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!