ಮಗ ICUನಲ್ಲಿ, ತಾಯಿ ಕೊರೋನಾ ಕರ್ತವ್ಯದಲ್ಲಿ; ಅವರೇ ಆಶಾ ಕಾರ್ಯಕರ್ತೆ ದಾನಮ್ಮ

ಮಗ ICUನಲ್ಲಿ, ತಾಯಿ ಕೊರೋನಾ ಕರ್ತವ್ಯದಲ್ಲಿ; ಅವರೇ ಆಶಾ ಕಾರ್ಯಕರ್ತೆ ದಾನಮ್ಮ

Suvarna News   | Asianet News
Published : Apr 06, 2020, 06:38 PM ISTUpdated : Apr 06, 2020, 06:39 PM IST
  • ಕೊರೋನಾವೈರಸ್‌ ವಿರುದ್ಧ ಸಮರದಲ್ಲಿ ಆರೋಗ್ಯ ಕಾರ್ಯಕರ್ತರಿಂದ ಮಹತ್ತರ ಸೇವೆ
  • ಕರ್ತವ್ಯನಿಷ್ಠೆ ಮೆರೆದ ಯಾದಗಿರಿಯ ಆಶಾ ಕಾರ್ಯಕರ್ತೆ ದಾನಮ್ಮ
  • ಮಗ ಆಸ್ಪತ್ರೆ ಐಸಿಯುನಲ್ಲಿದ್ದರೂ ಕೊರೋನಾ ಜಾಗೃತಿಗೆ ಫೀಲ್ಡಿಗಿಳಿದ  ದಾನಮ್ಮ 

ಯಾದಗಿರಿ (ಏ.06): ಕೊರೋನಾವೈರಸ್‌ ವಿರುದ್ಧ ಸಮರದಲ್ಲಿ ಆರೋಗ್ಯ ಕಾರ್ಯಕರ್ತರ ಸೇವೆ ಮಹತ್ತರವಾದುದು.  ಯಾದಗಿರಿಯ ಆಶಾ ಕಾರ್ಯಕರ್ತೆ ದಾನಮ್ಮರ ಕರ್ತವ್ಯನಿಷ್ಠೆ ಈಗ ಇತರರಿಗೂ ಮಾದರಿಯಾಗಿದೆ. ಮಗ ಆಸ್ಪತ್ರೆ ಐಸಿಯುನಲ್ಲಿದ್ದರೂ ಕೊರೋನಾ ಜಾಗೃತಿಗಾಗಿ ದಾನಮ್ಮ ಫೀಲ್ಡಿಗಿಳಿದಿದ್ದಾರೆ. ದಾನಮ್ಮ ಮತ್ತು ಅವರ ಪುತ್ರನಿಗೆ ನಿಮ್ಮ ಬೆಂಬಲ ಮತ್ತು ಶುಭಹಾರೈಕೆ ಇರಲಿ  

ಇದನ್ನೂ ನೋಡಿ | 15 ನಿಮಿಷದಲ್ಲಿ ಕೊರೋನಾ ಪರೀಕ್ಷಿಸುವ ಕಿಟ್ ಕರ್ನಾಟಕದಲ್ಲಿ ಲಭ್ಯ!...

ಆತಂಕ ತಂದ ಕರ್ನಾಟಕದ ಕೊರೋನಾ ರಿಪೋರ್ಟ್, ಬಹಿರಂಗವಾಯ್ತು 12 ಹೊಸ ಪ್ರಕರಣದ ರಿಸಲ್ಟ್!

"

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?