ಮಗ ICUನಲ್ಲಿ, ತಾಯಿ ಕೊರೋನಾ ಕರ್ತವ್ಯದಲ್ಲಿ; ಅವರೇ ಆಶಾ ಕಾರ್ಯಕರ್ತೆ ದಾನಮ್ಮ

ಮಗ ICUನಲ್ಲಿ, ತಾಯಿ ಕೊರೋನಾ ಕರ್ತವ್ಯದಲ್ಲಿ; ಅವರೇ ಆಶಾ ಕಾರ್ಯಕರ್ತೆ ದಾನಮ್ಮ

Suvarna News   | Asianet News
Published : Apr 06, 2020, 06:38 PM ISTUpdated : Apr 06, 2020, 06:39 PM IST
  • ಕೊರೋನಾವೈರಸ್‌ ವಿರುದ್ಧ ಸಮರದಲ್ಲಿ ಆರೋಗ್ಯ ಕಾರ್ಯಕರ್ತರಿಂದ ಮಹತ್ತರ ಸೇವೆ
  • ಕರ್ತವ್ಯನಿಷ್ಠೆ ಮೆರೆದ ಯಾದಗಿರಿಯ ಆಶಾ ಕಾರ್ಯಕರ್ತೆ ದಾನಮ್ಮ
  • ಮಗ ಆಸ್ಪತ್ರೆ ಐಸಿಯುನಲ್ಲಿದ್ದರೂ ಕೊರೋನಾ ಜಾಗೃತಿಗೆ ಫೀಲ್ಡಿಗಿಳಿದ  ದಾನಮ್ಮ 

ಯಾದಗಿರಿ (ಏ.06): ಕೊರೋನಾವೈರಸ್‌ ವಿರುದ್ಧ ಸಮರದಲ್ಲಿ ಆರೋಗ್ಯ ಕಾರ್ಯಕರ್ತರ ಸೇವೆ ಮಹತ್ತರವಾದುದು.  ಯಾದಗಿರಿಯ ಆಶಾ ಕಾರ್ಯಕರ್ತೆ ದಾನಮ್ಮರ ಕರ್ತವ್ಯನಿಷ್ಠೆ ಈಗ ಇತರರಿಗೂ ಮಾದರಿಯಾಗಿದೆ. ಮಗ ಆಸ್ಪತ್ರೆ ಐಸಿಯುನಲ್ಲಿದ್ದರೂ ಕೊರೋನಾ ಜಾಗೃತಿಗಾಗಿ ದಾನಮ್ಮ ಫೀಲ್ಡಿಗಿಳಿದಿದ್ದಾರೆ. ದಾನಮ್ಮ ಮತ್ತು ಅವರ ಪುತ್ರನಿಗೆ ನಿಮ್ಮ ಬೆಂಬಲ ಮತ್ತು ಶುಭಹಾರೈಕೆ ಇರಲಿ  

ಇದನ್ನೂ ನೋಡಿ | 15 ನಿಮಿಷದಲ್ಲಿ ಕೊರೋನಾ ಪರೀಕ್ಷಿಸುವ ಕಿಟ್ ಕರ್ನಾಟಕದಲ್ಲಿ ಲಭ್ಯ!...

ಆತಂಕ ತಂದ ಕರ್ನಾಟಕದ ಕೊರೋನಾ ರಿಪೋರ್ಟ್, ಬಹಿರಂಗವಾಯ್ತು 12 ಹೊಸ ಪ್ರಕರಣದ ರಿಸಲ್ಟ್!

"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!