ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರ ಸಾವು

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರ ಸಾವು

Published : Dec 10, 2023, 11:19 AM IST

ಕಾರು ಪಲ್ಟಿಯಾಗಿ ನಾಲ್ವರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಹೆಚ್ಎಸ್ ಗಾರ್ಡನ್ ಬಳಿ ನಡೆದಿದೆ.
 

ಚಿಕ್ಕಬಳ್ಳಾಪುರ: ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ(Chikkaballapur) ವಲಯದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಚಾಲಕನ ಅಜಾಗುರುಕತೆಯಿಂದ ಈ ದುರಂತ ನಡೆದಿದೆ ಎಂದು ಹೇಳಲಾಗ್ತಿದೆ. ನಿಯಂತ್ರಣ ತಪ್ಪಿ ರಾಷ್ಟ್ರೀಯ ದಾರಿ ಪಕ್ಕದಲ್ಲಿದ್ದ ಹಳ್ಳಕ್ಕೆ ಕಾರು(Car) ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ(Bengaluru) ಬಾಗೇಪಲ್ಲಿ ಕಡೆ ಕಾರು ತೆರಳುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಪೊಲೀಸರು ಭೇಟಿ ನೀಡಿದ್ದರು. ಕ್ರೇನ್ ಬಳಸಿ ಕಾರನ್ನು ಮೇಲಕ್ಕೆ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿ ಎತ್ತಿದ್ದಾರೆ. ಚಿಕ್ಕಬಳ್ಳಾಪುರ ವರವಲಯದ ಹೆಚ್ಎಸ್ ಗಾರ್ಡನ್ ಬಳಿ ಈ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ:  ಎರಡನೇ ದಿನಕ್ಕೆ ಕಾಲಿಟ್ಟ ಫರ್ನಿಚರ್ ಎಕ್ಸ್‌ಪೋ : ಶೇ.70ರಷ್ಟು ಡಿಸ್ಕೌಂಟ್..ಭರ್ಜರಿ ರೆಸ್ಪಾನ್ಸ್

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more