ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

Suvarna News   | Asianet News
Published : Nov 22, 2020, 02:13 PM IST

ತಪ್ಪು ಮಾಡಿದ್ದಲ್ಲದೇ ಉದ್ಧಟತನ ಮೆರೆದ ಭೂಪ| ಬೆಂಗಳೂರಿನ ಯಲಹಂಕದ ನಾಗೇನಹಳ್ಳಿ ಗೆಟ್‌ ಬಳಿ ನಡೆದ ಘಟನೆ| ಎದುರು ಬಂದ ಕಾರು ಚಾಲಕನ ಮೇಲೆ ಉದ್ದಟತನ ಮೆರೆದ ದುಷ್ಕರ್ಮಿ| 
 

ಬೆಂಗಳೂರು(ನ.22): ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ನಡುರಸ್ತೆಯಲ್ಲೇ ರಂಪಾಟ ಮಾಡಿಕೊಂಡ ಘಟನೆ ಯಲಹಂಕದ ನಾಗೇನಹಳ್ಳಿ ಗೆಟ್‌ ಬಳಿ ನಡೆದಿದೆ. ತಪ್ಪು ಮಾಡಿದ್ದಲ್ಲದೇ ಉದ್ಧಟತನವನ್ನ ಮೆರೆದಿದ್ದಾನೆ ಈ ಭೂಪ. ರಸ್ತೆ ಬದಿಯಲ್ಲಿದ್ದ ಮಹಿಳೆಗೆ ಗುದ್ದಿ, ವ್ಯಕ್ತಿಯನ್ನ ಎಳೆದೊಯ್ದಿದ್ದಾನೆ. ಸಿನಿಮೀಯ ರೀತಿ ಅಪಘಾತಕ್ಕೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. 

14 ಟನ್ ಕಬ್ಬು ತುಂಬಿದ ಗಾಡಿ ಎಳೆದವು ಜೋಡೆತ್ತು, ವಿಡಿಯೋ ವೈರಲ್..!

ಒನ್‌ವೇಯಲ್ಲಿ  ಬಂದಿದ್ದಲ್ಲದೆ ಕಿರಿಕ್‌ ಬೇರೆ ತೆಗೆದಿದ್ದಾನೆ ಈ ದುಷ್ಕರ್ಮಿ. ಎದುರು ಬಂದ ಕಾರು ಚಾಲಕನ ಮೇಲೆ ಉದ್ದಟತನ ಮೆರೆದಿದ್ದಾನೆ. ದುಷ್ಕರ್ಮಿಯ ನಡೆಗೆ ಸಾರ್ವಜನಿಕರು ಹಿಡಿ ಶಾಪ ಹಾಕಿದ್ದಾರೆ. 
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!