ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

Suvarna News   | Asianet News
Published : Nov 22, 2020, 02:13 PM IST

ತಪ್ಪು ಮಾಡಿದ್ದಲ್ಲದೇ ಉದ್ಧಟತನ ಮೆರೆದ ಭೂಪ| ಬೆಂಗಳೂರಿನ ಯಲಹಂಕದ ನಾಗೇನಹಳ್ಳಿ ಗೆಟ್‌ ಬಳಿ ನಡೆದ ಘಟನೆ| ಎದುರು ಬಂದ ಕಾರು ಚಾಲಕನ ಮೇಲೆ ಉದ್ದಟತನ ಮೆರೆದ ದುಷ್ಕರ್ಮಿ| 
 

ಬೆಂಗಳೂರು(ನ.22): ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ನಡುರಸ್ತೆಯಲ್ಲೇ ರಂಪಾಟ ಮಾಡಿಕೊಂಡ ಘಟನೆ ಯಲಹಂಕದ ನಾಗೇನಹಳ್ಳಿ ಗೆಟ್‌ ಬಳಿ ನಡೆದಿದೆ. ತಪ್ಪು ಮಾಡಿದ್ದಲ್ಲದೇ ಉದ್ಧಟತನವನ್ನ ಮೆರೆದಿದ್ದಾನೆ ಈ ಭೂಪ. ರಸ್ತೆ ಬದಿಯಲ್ಲಿದ್ದ ಮಹಿಳೆಗೆ ಗುದ್ದಿ, ವ್ಯಕ್ತಿಯನ್ನ ಎಳೆದೊಯ್ದಿದ್ದಾನೆ. ಸಿನಿಮೀಯ ರೀತಿ ಅಪಘಾತಕ್ಕೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. 

14 ಟನ್ ಕಬ್ಬು ತುಂಬಿದ ಗಾಡಿ ಎಳೆದವು ಜೋಡೆತ್ತು, ವಿಡಿಯೋ ವೈರಲ್..!

ಒನ್‌ವೇಯಲ್ಲಿ  ಬಂದಿದ್ದಲ್ಲದೆ ಕಿರಿಕ್‌ ಬೇರೆ ತೆಗೆದಿದ್ದಾನೆ ಈ ದುಷ್ಕರ್ಮಿ. ಎದುರು ಬಂದ ಕಾರು ಚಾಲಕನ ಮೇಲೆ ಉದ್ದಟತನ ಮೆರೆದಿದ್ದಾನೆ. ದುಷ್ಕರ್ಮಿಯ ನಡೆಗೆ ಸಾರ್ವಜನಿಕರು ಹಿಡಿ ಶಾಪ ಹಾಕಿದ್ದಾರೆ. 
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?