ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

Suvarna News   | Asianet News
Published : Nov 22, 2020, 02:13 PM IST

ತಪ್ಪು ಮಾಡಿದ್ದಲ್ಲದೇ ಉದ್ಧಟತನ ಮೆರೆದ ಭೂಪ| ಬೆಂಗಳೂರಿನ ಯಲಹಂಕದ ನಾಗೇನಹಳ್ಳಿ ಗೆಟ್‌ ಬಳಿ ನಡೆದ ಘಟನೆ| ಎದುರು ಬಂದ ಕಾರು ಚಾಲಕನ ಮೇಲೆ ಉದ್ದಟತನ ಮೆರೆದ ದುಷ್ಕರ್ಮಿ| 
 

ಬೆಂಗಳೂರು(ನ.22): ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ನಡುರಸ್ತೆಯಲ್ಲೇ ರಂಪಾಟ ಮಾಡಿಕೊಂಡ ಘಟನೆ ಯಲಹಂಕದ ನಾಗೇನಹಳ್ಳಿ ಗೆಟ್‌ ಬಳಿ ನಡೆದಿದೆ. ತಪ್ಪು ಮಾಡಿದ್ದಲ್ಲದೇ ಉದ್ಧಟತನವನ್ನ ಮೆರೆದಿದ್ದಾನೆ ಈ ಭೂಪ. ರಸ್ತೆ ಬದಿಯಲ್ಲಿದ್ದ ಮಹಿಳೆಗೆ ಗುದ್ದಿ, ವ್ಯಕ್ತಿಯನ್ನ ಎಳೆದೊಯ್ದಿದ್ದಾನೆ. ಸಿನಿಮೀಯ ರೀತಿ ಅಪಘಾತಕ್ಕೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. 

14 ಟನ್ ಕಬ್ಬು ತುಂಬಿದ ಗಾಡಿ ಎಳೆದವು ಜೋಡೆತ್ತು, ವಿಡಿಯೋ ವೈರಲ್..!

ಒನ್‌ವೇಯಲ್ಲಿ  ಬಂದಿದ್ದಲ್ಲದೆ ಕಿರಿಕ್‌ ಬೇರೆ ತೆಗೆದಿದ್ದಾನೆ ಈ ದುಷ್ಕರ್ಮಿ. ಎದುರು ಬಂದ ಕಾರು ಚಾಲಕನ ಮೇಲೆ ಉದ್ದಟತನ ಮೆರೆದಿದ್ದಾನೆ. ದುಷ್ಕರ್ಮಿಯ ನಡೆಗೆ ಸಾರ್ವಜನಿಕರು ಹಿಡಿ ಶಾಪ ಹಾಕಿದ್ದಾರೆ. 
 

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ