ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

Suvarna News   | Asianet News
Published : Nov 22, 2020, 02:13 PM IST

ತಪ್ಪು ಮಾಡಿದ್ದಲ್ಲದೇ ಉದ್ಧಟತನ ಮೆರೆದ ಭೂಪ| ಬೆಂಗಳೂರಿನ ಯಲಹಂಕದ ನಾಗೇನಹಳ್ಳಿ ಗೆಟ್‌ ಬಳಿ ನಡೆದ ಘಟನೆ| ಎದುರು ಬಂದ ಕಾರು ಚಾಲಕನ ಮೇಲೆ ಉದ್ದಟತನ ಮೆರೆದ ದುಷ್ಕರ್ಮಿ| 
 

ಬೆಂಗಳೂರು(ನ.22): ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ನಡುರಸ್ತೆಯಲ್ಲೇ ರಂಪಾಟ ಮಾಡಿಕೊಂಡ ಘಟನೆ ಯಲಹಂಕದ ನಾಗೇನಹಳ್ಳಿ ಗೆಟ್‌ ಬಳಿ ನಡೆದಿದೆ. ತಪ್ಪು ಮಾಡಿದ್ದಲ್ಲದೇ ಉದ್ಧಟತನವನ್ನ ಮೆರೆದಿದ್ದಾನೆ ಈ ಭೂಪ. ರಸ್ತೆ ಬದಿಯಲ್ಲಿದ್ದ ಮಹಿಳೆಗೆ ಗುದ್ದಿ, ವ್ಯಕ್ತಿಯನ್ನ ಎಳೆದೊಯ್ದಿದ್ದಾನೆ. ಸಿನಿಮೀಯ ರೀತಿ ಅಪಘಾತಕ್ಕೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. 

14 ಟನ್ ಕಬ್ಬು ತುಂಬಿದ ಗಾಡಿ ಎಳೆದವು ಜೋಡೆತ್ತು, ವಿಡಿಯೋ ವೈರಲ್..!

ಒನ್‌ವೇಯಲ್ಲಿ  ಬಂದಿದ್ದಲ್ಲದೆ ಕಿರಿಕ್‌ ಬೇರೆ ತೆಗೆದಿದ್ದಾನೆ ಈ ದುಷ್ಕರ್ಮಿ. ಎದುರು ಬಂದ ಕಾರು ಚಾಲಕನ ಮೇಲೆ ಉದ್ದಟತನ ಮೆರೆದಿದ್ದಾನೆ. ದುಷ್ಕರ್ಮಿಯ ನಡೆಗೆ ಸಾರ್ವಜನಿಕರು ಹಿಡಿ ಶಾಪ ಹಾಕಿದ್ದಾರೆ. 
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!