ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ರಂಪಾಟ: ಸಿನಿಮೀಯ ರೀತಿ ಅಪಘಾತಕ್ಕೆ ಬೆಚ್ಚಿಬಿದ್ದ ಸಾರ್ವಜನಿಕರು

Suvarna News   | Asianet News
Published : Nov 22, 2020, 02:13 PM IST

ತಪ್ಪು ಮಾಡಿದ್ದಲ್ಲದೇ ಉದ್ಧಟತನ ಮೆರೆದ ಭೂಪ| ಬೆಂಗಳೂರಿನ ಯಲಹಂಕದ ನಾಗೇನಹಳ್ಳಿ ಗೆಟ್‌ ಬಳಿ ನಡೆದ ಘಟನೆ| ಎದುರು ಬಂದ ಕಾರು ಚಾಲಕನ ಮೇಲೆ ಉದ್ದಟತನ ಮೆರೆದ ದುಷ್ಕರ್ಮಿ| 
 

ಬೆಂಗಳೂರು(ನ.22): ಕಾರಿಗೆ ಕಾರು ಟಚ್‌ ಆಗಿದ್ದಕ್ಕೆ ನಡುರಸ್ತೆಯಲ್ಲೇ ರಂಪಾಟ ಮಾಡಿಕೊಂಡ ಘಟನೆ ಯಲಹಂಕದ ನಾಗೇನಹಳ್ಳಿ ಗೆಟ್‌ ಬಳಿ ನಡೆದಿದೆ. ತಪ್ಪು ಮಾಡಿದ್ದಲ್ಲದೇ ಉದ್ಧಟತನವನ್ನ ಮೆರೆದಿದ್ದಾನೆ ಈ ಭೂಪ. ರಸ್ತೆ ಬದಿಯಲ್ಲಿದ್ದ ಮಹಿಳೆಗೆ ಗುದ್ದಿ, ವ್ಯಕ್ತಿಯನ್ನ ಎಳೆದೊಯ್ದಿದ್ದಾನೆ. ಸಿನಿಮೀಯ ರೀತಿ ಅಪಘಾತಕ್ಕೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. 

14 ಟನ್ ಕಬ್ಬು ತುಂಬಿದ ಗಾಡಿ ಎಳೆದವು ಜೋಡೆತ್ತು, ವಿಡಿಯೋ ವೈರಲ್..!

ಒನ್‌ವೇಯಲ್ಲಿ  ಬಂದಿದ್ದಲ್ಲದೆ ಕಿರಿಕ್‌ ಬೇರೆ ತೆಗೆದಿದ್ದಾನೆ ಈ ದುಷ್ಕರ್ಮಿ. ಎದುರು ಬಂದ ಕಾರು ಚಾಲಕನ ಮೇಲೆ ಉದ್ದಟತನ ಮೆರೆದಿದ್ದಾನೆ. ದುಷ್ಕರ್ಮಿಯ ನಡೆಗೆ ಸಾರ್ವಜನಿಕರು ಹಿಡಿ ಶಾಪ ಹಾಕಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!