ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

Suvarna News   | Asianet News
Published : Jul 23, 2020, 12:49 PM IST

ಒಂದು ಕಡೆ ಚಿಕಿತ್ಸೆಯ ಸಮಸ್ಯೆಯಾದರೆ ಮತ್ತೊಂದೆಡೆ ಕೋವಿಡ್  ಆಸ್ಪತ್ರೆಗಳಲ್ಲಿ ಆಹಾರ ವಿತರಣೆ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಹೌದು, ಯಾದಗಿರಿಯ ಕೋವಿಡ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಇದೀಗ ಬಟಾಬಯಲಾಗಿದೆ.

ಯಾದಗಿರಿ(ಜು.23): ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದೆ. ಇದರ ಜತೆಗೆ ಪ್ರತಿನಿತ್ಯ ಕೋವಿಡ್ ಆಸ್ಪತ್ರೆಗಳ ಅವ್ಯಸ್ಥೆಗಳು ಬೆಳಕಿಗೆ ಬರುತ್ತಿದೆ. ಆ ಪಟ್ಟಿಗೆ ಇದೀಗ ಯಾದಗಿರಿಯ ಕೋವಿಡ್ ಆಸ್ಪತ್ರೆ ಸೇರ್ಪಡೆಯಾಗಿದೆ.

ಒಂದು ಕಡೆ ಚಿಕಿತ್ಸೆಯ ಸಮಸ್ಯೆಯಾದರೆ ಮತ್ತೊಂದೆಡೆ ಕೋವಿಡ್  ಆಸ್ಪತ್ರೆಗಳಲ್ಲಿ ಆಹಾರ ವಿತರಣೆ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಹೌದು, ಯಾದಗಿರಿಯ ಕೋವಿಡ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಇದೀಗ ಬಟಾಬಯಲಾಗಿದೆ.

ಸರಿಯಾದ ಸಮಯಕ್ಕೆ ಕೊರೋನಾ ಸೋಂಕಿತರಿಗೆ ಊಟ ನೀಡಲಾಗುತ್ತಿಲ್ಲ. ಹಾರ್ಟ್‌ ಪೇಷೆಂಟ್‌ಗೆ ಚುರುಮುರಿ ನೀಡಲಾಗುತ್ತಿದೆ. ಈ ಊಟ ತಿಂದ್ರೆ ದೇಹಕ್ಕೆ ತ್ರಾಸ ಆಗ್ತಿದೆ ಅಂದ್ರೂ ಕೇಳೂರು ಇಲ್ಲದಂತಾಗಿದೆ ಇವರ ಪರಿಸ್ಥಿತಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!