ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

Suvarna News   | Asianet News
Published : Jul 23, 2020, 12:49 PM IST

ಒಂದು ಕಡೆ ಚಿಕಿತ್ಸೆಯ ಸಮಸ್ಯೆಯಾದರೆ ಮತ್ತೊಂದೆಡೆ ಕೋವಿಡ್  ಆಸ್ಪತ್ರೆಗಳಲ್ಲಿ ಆಹಾರ ವಿತರಣೆ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಹೌದು, ಯಾದಗಿರಿಯ ಕೋವಿಡ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಇದೀಗ ಬಟಾಬಯಲಾಗಿದೆ.

ಯಾದಗಿರಿ(ಜು.23): ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದೆ. ಇದರ ಜತೆಗೆ ಪ್ರತಿನಿತ್ಯ ಕೋವಿಡ್ ಆಸ್ಪತ್ರೆಗಳ ಅವ್ಯಸ್ಥೆಗಳು ಬೆಳಕಿಗೆ ಬರುತ್ತಿದೆ. ಆ ಪಟ್ಟಿಗೆ ಇದೀಗ ಯಾದಗಿರಿಯ ಕೋವಿಡ್ ಆಸ್ಪತ್ರೆ ಸೇರ್ಪಡೆಯಾಗಿದೆ.

ಒಂದು ಕಡೆ ಚಿಕಿತ್ಸೆಯ ಸಮಸ್ಯೆಯಾದರೆ ಮತ್ತೊಂದೆಡೆ ಕೋವಿಡ್  ಆಸ್ಪತ್ರೆಗಳಲ್ಲಿ ಆಹಾರ ವಿತರಣೆ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಹೌದು, ಯಾದಗಿರಿಯ ಕೋವಿಡ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಇದೀಗ ಬಟಾಬಯಲಾಗಿದೆ.

ಸರಿಯಾದ ಸಮಯಕ್ಕೆ ಕೊರೋನಾ ಸೋಂಕಿತರಿಗೆ ಊಟ ನೀಡಲಾಗುತ್ತಿಲ್ಲ. ಹಾರ್ಟ್‌ ಪೇಷೆಂಟ್‌ಗೆ ಚುರುಮುರಿ ನೀಡಲಾಗುತ್ತಿದೆ. ಈ ಊಟ ತಿಂದ್ರೆ ದೇಹಕ್ಕೆ ತ್ರಾಸ ಆಗ್ತಿದೆ ಅಂದ್ರೂ ಕೇಳೂರು ಇಲ್ಲದಂತಾಗಿದೆ ಇವರ ಪರಿಸ್ಥಿತಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!