ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

ಯಾದಗಿರಿ ಕೋವಿಡ್ ಆಸ್ಪತ್ರೆ ಅವ್ಯವಸ್ಥೆಗೆ ಕೊನೆ ಯಾವಾಗ..?

Suvarna News   | Asianet News
Published : Jul 23, 2020, 12:49 PM IST

ಒಂದು ಕಡೆ ಚಿಕಿತ್ಸೆಯ ಸಮಸ್ಯೆಯಾದರೆ ಮತ್ತೊಂದೆಡೆ ಕೋವಿಡ್  ಆಸ್ಪತ್ರೆಗಳಲ್ಲಿ ಆಹಾರ ವಿತರಣೆ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಹೌದು, ಯಾದಗಿರಿಯ ಕೋವಿಡ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಇದೀಗ ಬಟಾಬಯಲಾಗಿದೆ.

ಯಾದಗಿರಿ(ಜು.23): ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದೆ. ಇದರ ಜತೆಗೆ ಪ್ರತಿನಿತ್ಯ ಕೋವಿಡ್ ಆಸ್ಪತ್ರೆಗಳ ಅವ್ಯಸ್ಥೆಗಳು ಬೆಳಕಿಗೆ ಬರುತ್ತಿದೆ. ಆ ಪಟ್ಟಿಗೆ ಇದೀಗ ಯಾದಗಿರಿಯ ಕೋವಿಡ್ ಆಸ್ಪತ್ರೆ ಸೇರ್ಪಡೆಯಾಗಿದೆ.

ಒಂದು ಕಡೆ ಚಿಕಿತ್ಸೆಯ ಸಮಸ್ಯೆಯಾದರೆ ಮತ್ತೊಂದೆಡೆ ಕೋವಿಡ್  ಆಸ್ಪತ್ರೆಗಳಲ್ಲಿ ಆಹಾರ ವಿತರಣೆ ದೊಡ್ಡ ಸಮಸ್ಯೆಯಾಗಿ ಕಾಡಲಾರಂಭಿಸಿದೆ. ಹೌದು, ಯಾದಗಿರಿಯ ಕೋವಿಡ್ ಸೆಂಟರ್‌ನಲ್ಲಿನ ಅವ್ಯವಸ್ಥೆ ಇದೀಗ ಬಟಾಬಯಲಾಗಿದೆ.

ಸರಿಯಾದ ಸಮಯಕ್ಕೆ ಕೊರೋನಾ ಸೋಂಕಿತರಿಗೆ ಊಟ ನೀಡಲಾಗುತ್ತಿಲ್ಲ. ಹಾರ್ಟ್‌ ಪೇಷೆಂಟ್‌ಗೆ ಚುರುಮುರಿ ನೀಡಲಾಗುತ್ತಿದೆ. ಈ ಊಟ ತಿಂದ್ರೆ ದೇಹಕ್ಕೆ ತ್ರಾಸ ಆಗ್ತಿದೆ ಅಂದ್ರೂ ಕೇಳೂರು ಇಲ್ಲದಂತಾಗಿದೆ ಇವರ ಪರಿಸ್ಥಿತಿ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!